ಬ್ರೇಕಿಂಗ್ ನ್ಯೂಸ್
06-09-20 02:06 pm Headline Karnataka News Network ಕ್ರೈಂ
ಗೋರಖ್ಪುರ, ಸೆಪ್ಟೆಂಬರ್ 6: ಉತ್ತರ ಪ್ರದೇಶದ ಗೋರಖ್ಪುರದಲ್ಲಿರುವ ಗೋರಖನಾಥ ದೇವಸ್ಥಾನಕ್ಕೆ ಭಯೋತ್ಪಾದಕ ನುಗ್ಗಿದ್ದಾನೆ ಎಂಬ ಎಂಬ ಕರೆಯ ಬೆನ್ನತ್ತಿದ ಪೊಲೀಸರು ಬೇಸ್ತು ಬಿದ್ದಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ದೇವಸ್ಥಾನಕ್ಕೆ ಉಗ್ರನೊಬ್ಬ ನುಗ್ಗಿದ್ದು ಯಾವುದೇ ಸಂದರ್ಭದಲ್ಲಿ ಬಾಂಬ್ ಬ್ಲಾಸ್ಟ್ ಮಾಡಬಹುದು ಎಂದು ಹೇಳಿದ್ದ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಸೇರಿದ ದೇವಸ್ಥಾನ ಇದಾಗಿದ್ದು ಭಯೋತ್ಪಾದಕ ನುಗ್ಗಿದ ಕರೆ ಬಂದ ಕೂಡಲೇ ಪೊಲೀಸರು ಎಲರ್ಟ್ ಆಗಿದ್ದರು. ಸ್ಥಳಕ್ಕೆ ಶ್ವಾನ ದಳದೊಂದಿಗೆ ದೌಡಾಯಿಸಿದ ಪೊಲೀಸ್ ತಂಡ, ದೇವಾಲಯ ಮತ್ತು ಅಲ್ಲಿನ ಪರಿಸರವನ್ನು ಸಂಪೂರ್ಣ ಪರಿಶೀಲನೆ ನಡೆಸಿತು. ದೇವಾಲಯದ ಒಳಗೆ ಅಥವಾ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ವ್ಯಕ್ತಿ ಪತ್ತೆಯಾಗಲಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿ, ಸ್ಥಳೀಯರನ್ನು ವಿಚಾರಿಸಿದ ನಂತರ ಅದೊಂದು ಹುಸಿ ಕರೆ ಎಂಬ ನಿರ್ಧಾರಕ್ಕೆ ಬಂದರು ಪೊಲೀಸರು.

ಆನಂತರ ಕರೆ ಮಾಡಿದ ವ್ಯಕ್ತಿಯ ಹುಡುಕಾಟ ನಡೆಸಿದಾಗ, ಆತನೂ ಸಿಕ್ಕಿಬಿದ್ದ. ಬನ್ಸ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಶಿವೇಂದ್ರ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಕರೆ ಮಾಡಿದ್ದು ದೃಢವಾಗಿದ್ದು ಆತನನ್ನು ವಶಕ್ಕೆ ಪಡೆಯಲಾಗಿದೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿ, ಈತ ಮಾನಸಿಕ ಅಸ್ವಸ್ಥ ಎಂದಿದ್ದಾರೆ. ತನಿಖೆ ನಡೆಯುತ್ತಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm