ಬ್ರೇಕಿಂಗ್ ನ್ಯೂಸ್
19-08-21 02:48 pm Headline Karnataka News Network ಕ್ರೈಂ
ಕಲಬುರಗಿ, ಆಗಸ್ಟ್ 19: ವ್ಯಕ್ತಿಯ ತಲೆ ಮೇಲೆ ಸಿಲಿಂಡರ್ ಎತ್ತಿ ಹಾಕಿ ಕೊಲೆ ಮಾಡಿದ್ದ ಆರೋಪಿಗೆ ಇಲ್ಲಿನ ಜಿಲ್ಲಾ 3ನೇ ಸತ್ರ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ನಿಲೇಶ ಖರತ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2017ರಲ್ಲಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ಹೋಟೆಲ್ವೊಂದರಲ್ಲಿ ರಾತ್ರಿ ವೇಳೆ ಮಲಗಿದ್ದ ಎಂಎಸ್ಕೆ ಮಿಲ್ ನಿವಾಸಿ ಶರೀಫ್ ಎನ್ನುವ ವ್ಯಕ್ತಿ ಮೇಲೆ ಖಾಲಿ ಸಿಲಿಂಡರ್ ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದ. ಗಂಭೀರವಾಗಿ ಗಾಯಗೊಂಡ ಶರೀಫ್ನನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತಾದರೂ ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ.
ಈ ಕುರಿತು ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಗ್ರ ತನಿಖೆ ನಡೆಸಿದ ಅಂದಿನ ಸರ್ಕಲ್ ಇನ್ಸ್ಪೆಕ್ಟರ್, ನಿಲೇಶ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ಜಗದೀಶ ವಿ.ಎನ್, ನಿಲೇಶ ಖರತ್ಗೆ 7 ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm