ಬ್ರೇಕಿಂಗ್ ನ್ಯೂಸ್
06-09-20 02:39 pm Headline Karnataka News Network ಕ್ರೈಂ
ತಿರುವನಂತಪುರಂ, ಸೆಪ್ಟೆಂಬರ್ 6: ಕೊರೊನಾ ಸೋಂಕಿಗೆ ಒಳಗಾದ ಯುವತಿಯನ್ನು ಆಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗ ಅದರ ಚಾಲಕನೇ ಯುವತಿಯ ಅತ್ಯಾಚಾರಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಯುವತಿಯರಿಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಆಗಿತ್ತು. ಅದರಂತೆ, ರಾತ್ರಿ ಹೊತ್ತಿಗೆ ಆಂಬುಲೆನ್ಸ್ ಬಂದಿದ್ದು ಒಬ್ಬಳನ್ನು ಒಂದು ಆಸ್ಪತ್ರೆಗೆ ದಾಖಲು ಮಾಡಿದ ಆರೋಗ್ಯ ಅಧಿಕಾರಿಗಳು ಇನ್ನೊಬ್ಬ ಯುವತಿಯನ್ನು ಬೇರೊಂದು ಆಸ್ಪತ್ರೆಗೆ ಒಯ್ಯಲು ಚಾಲಕನಲ್ಲಿ ಸೂಚಿಸಿದ್ದರು. ಆದರೆ, ಮಧ್ಯರಾತ್ರಿಯಲ್ಲಿ ಚಾಲಕ ಯುವತಿಯನ್ನು ಒಯ್ಯುತ್ತಿದ್ದಂತೆ ನಡುದಾರಿಯಲ್ಲಿ ಆಂಬುಲೆನ್ಸ್ ನಿಲ್ಲಿಸಿದ್ದು ವಾಹನದಲ್ಲಿಯೇ ರೇಪ್ ಮಾಡಿದ್ದಾನೆ. ಬಳಿಕ ಆಸ್ಪತ್ರೆಗೆ ಒಯ್ದಿದ್ದು 22 ವರ್ಷದ ಯುವತಿ ತನಗಾದ ಕೃತ್ಯವನ್ನು ಅಲ್ಲಿನ ಸಿಬಂದಿಗೆ ತಿಳಿಸಿದ್ದಾಳೆ. ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂತ್ರ, ಪೊಲೀಸರು ಕೆಲವೇ ಹೊತ್ತಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿ ಯುವಕ ಇತರೇ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆ ಎನ್ನುವುದು ತಿಳಿದುಬಂದಿದ್ದು ಇಂಥ ವ್ಯಕ್ತಿಗೆ ಆಂಬುಲೆನ್ಸ್ ಚಾಲಕ ವೃತ್ತಿಗೆ ನೇಮಿಸಿಕೊಂಡಿದ್ದು ಯಾಕೆಂದು ಆರೋಗ್ಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರತಿ ಆಂಬುಲೆನ್ಸ್ ವಾಹನದಲ್ಲಿ ಇಬ್ಬರು ಇರಬೇಕು. ಮಹಿಳೆಯರು ಮಾತ್ರ ಪೇಶಂಟ್ ಆಗಿರುವಾಗ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶ ಮಾಡಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm