ಬ್ರೇಕಿಂಗ್ ನ್ಯೂಸ್
06-09-20 02:39 pm Headline Karnataka News Network ಕ್ರೈಂ
ತಿರುವನಂತಪುರಂ, ಸೆಪ್ಟೆಂಬರ್ 6: ಕೊರೊನಾ ಸೋಂಕಿಗೆ ಒಳಗಾದ ಯುವತಿಯನ್ನು ಆಂಬುಲೆನ್ಸ್ ನಲ್ಲಿ ಒಯ್ಯುತ್ತಿದ್ದಾಗ ಅದರ ಚಾಲಕನೇ ಯುವತಿಯ ಅತ್ಯಾಚಾರಗೈದ ಘಟನೆ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಯುವತಿಯರಿಗೆ ನಿನ್ನೆ ಸಂಜೆ ಕೊರೊನಾ ಪಾಸಿಟಿವ್ ಆಗಿತ್ತು. ಅದರಂತೆ, ರಾತ್ರಿ ಹೊತ್ತಿಗೆ ಆಂಬುಲೆನ್ಸ್ ಬಂದಿದ್ದು ಒಬ್ಬಳನ್ನು ಒಂದು ಆಸ್ಪತ್ರೆಗೆ ದಾಖಲು ಮಾಡಿದ ಆರೋಗ್ಯ ಅಧಿಕಾರಿಗಳು ಇನ್ನೊಬ್ಬ ಯುವತಿಯನ್ನು ಬೇರೊಂದು ಆಸ್ಪತ್ರೆಗೆ ಒಯ್ಯಲು ಚಾಲಕನಲ್ಲಿ ಸೂಚಿಸಿದ್ದರು. ಆದರೆ, ಮಧ್ಯರಾತ್ರಿಯಲ್ಲಿ ಚಾಲಕ ಯುವತಿಯನ್ನು ಒಯ್ಯುತ್ತಿದ್ದಂತೆ ನಡುದಾರಿಯಲ್ಲಿ ಆಂಬುಲೆನ್ಸ್ ನಿಲ್ಲಿಸಿದ್ದು ವಾಹನದಲ್ಲಿಯೇ ರೇಪ್ ಮಾಡಿದ್ದಾನೆ. ಬಳಿಕ ಆಸ್ಪತ್ರೆಗೆ ಒಯ್ದಿದ್ದು 22 ವರ್ಷದ ಯುವತಿ ತನಗಾದ ಕೃತ್ಯವನ್ನು ಅಲ್ಲಿನ ಸಿಬಂದಿಗೆ ತಿಳಿಸಿದ್ದಾಳೆ. ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂತ್ರ, ಪೊಲೀಸರು ಕೆಲವೇ ಹೊತ್ತಲ್ಲಿ ಆಂಬುಲೆನ್ಸ್ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿ ಯುವಕ ಇತರೇ ಅಪರಾಧ ಕೃತ್ಯಗಳ ಹಿನ್ನೆಲೆ ಹೊಂದಿದ್ದಾನೆ ಎನ್ನುವುದು ತಿಳಿದುಬಂದಿದ್ದು ಇಂಥ ವ್ಯಕ್ತಿಗೆ ಆಂಬುಲೆನ್ಸ್ ಚಾಲಕ ವೃತ್ತಿಗೆ ನೇಮಿಸಿಕೊಂಡಿದ್ದು ಯಾಕೆಂದು ಆರೋಗ್ಯ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಪ್ರತಿ ಆಂಬುಲೆನ್ಸ್ ವಾಹನದಲ್ಲಿ ಇಬ್ಬರು ಇರಬೇಕು. ಮಹಿಳೆಯರು ಮಾತ್ರ ಪೇಶಂಟ್ ಆಗಿರುವಾಗ ಜಾಗ್ರತೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ತನಿಖೆಗೆ ಆದೇಶ ಮಾಡಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm