ಬ್ರೇಕಿಂಗ್ ನ್ಯೂಸ್
20-08-21 01:33 pm Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 20: ಆ್ಯಪ್ವೊಂದರ ಮೂಲಕ ಯುವಕನೊಬ್ಬ ಅಮೆರಿಕದಲ್ಲಿ ಓದುತ್ತಿದ್ದ ಯುವತಿ ಜತೆ ಸಂಪರ್ಕ ಬೆಳೆಸಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಯುವತಿ ಹೈದರಾಬಾದ್ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯು ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದು, ಆ್ಯಪ್ವೊಂದರ ಮೂಲಕ ಆದಿತ್ಯ ಎಂಬಾತನ ಪರಿಚಯವಾಗಿದೆ. ಈ ವೇಳೆ, ಯುವಕ ನನ್ನ ಬಳಿ ಒಂದು ಕೋಟಿ ರೂಪಾಯಿ ಮೌಲ್ಯದ ಆಸ್ತಿಯಿದೆ. ನಾನು ನಿನ್ನನ್ನು ಮದುವೆಯಾಗುತ್ತೇನೆ. ಹೈದರಾಬಾದ್ಗೆ ಬಾ ಎಂದು ಕರೆದಿದ್ದಾನೆ.

ಇದನ್ನು ನಂಬಿದ ಆಕೆ, ಹೈದರಾಬಾದ್ಗೆ ಬಂದು ಮಣಿಕೊಂಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾಳೆ. ಬಳಿಕ ಇಬ್ಬರು ಧರ್ಮಶಾಲಾ, ಜಮ್ಮುಕಾಶ್ಮೀರ, ಶ್ರೀನಗರ, ಗೋವಾ ಎಲ್ಲಾ ಸುತ್ತಾಡಿದ ನಂತರ ಬಂಜಾರ ಹಿಲ್ಸ್ಗೆ ಮನೆ ಶಿಫ್ಟ್ ಮಾಡಿದ್ದಾರೆ.
ಕೆಲ ದಿನಗಳ ನಂತರ ಸಂತ್ರಸ್ತೆಯು ತಂದೆಯ ಜನ್ಮದಿನಕ್ಕೆಂದು ಹೈದರಾಬಾದ್ನ ಎಂಎಸ್ ಮಕ್ತಾಗೆ ಹೋಗಿದ್ದು, ಯುವಕ ಬೆಂಗಳೂರಿಗೆ ಹೋಗಿದ್ದಾನೆ. ಎಷ್ಟೇ ದಿನಗಳಾದರೂ ಯುವಕ ಮರಳಿ ಬಂದಿಲ್ಲ. ಅವನ ಮೊಬೈಲ್ ಕೂಡ ಸ್ವಿಚ್ಡ್ ಆಫ್ ಬರುತ್ತಿದ್ದು, ಯುವತಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾಳೆ.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm