ಬ್ರೇಕಿಂಗ್ ನ್ಯೂಸ್
06-09-20 06:22 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಓಡಿಸಿ ನಕಲಿ ಕೀ ಮಾಡಿಕೊಂಡು ಕಾರು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಬಿ.ಎಂ. ಭರತ್ ಎಂಬಾತನನ್ನು ಕಲಾಶಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಚೆನ್ನಸಂದ್ರ ನಿವಾಸಿಯಾಗಿರುವ ಭರತ್ ವೃತ್ತಿಯಲ್ಲಿ ಮೆಕ್ಯಾನಿಕ್. ಆತನಿಂದ ಕಾರು ಹಾಗೂ ಮೂರು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ. ಒಎಲ್ ಎಕ್ಸ್ ನಲ್ಲಿ ವಾಹನ ಮಾರಾಟಕ್ಕೆ ಇಟ್ಟಿದ್ದವರನ್ನು ಪರಿಚಯಿಸಿಕೊಳ್ಳುತ್ತಿದ್ದ ಭರತ್ ಟೆಸ್ಟ್ ಡ್ರೈವ್ ಗೆಂದು ವಾಹನ ಪಡೆಯುತ್ತಿದ್ದ. ನಕಲಿ ಕೀ ಮಾಡುವುದರಲ್ಲಿ ಪರಿಣತನಾಗಿದ್ದರಿಂದ ಕೆಲದಿನಗಳಲ್ಲಿ ಕೀ ರೆಡಿ ಮಾಡುತ್ತಿದ್ದ. ಟೆಸ್ಟ್ ಡ್ರೈವ್ ವೇಳೆ ಸ್ವಲ್ಪ ದಿನಗಳ ಬಳಿಕ ರೇಟ್ ಬಗ್ಗೆ ಮಾತಾಡೋಣ ಎಂದು ಬರುತ್ತಿದ್ದ ಆರೋಪಿ, ಆನಂತ್ರ ವಾಹನವನ್ನು ನಕಲಿ ಕೀ ಬಳಸಿ ಕದಿಯುತ್ತಿದ್ದ. ಕಲಾಶಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 14.80 ಲಕ್ಷ ಮೌಲ್ಯದ ಕಾರು ಕಳವಾಗಿತ್ತು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನಷ್ಟು ಕೃತ್ಯಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಪಾಟೀಲ್ ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm