ಬ್ರೇಕಿಂಗ್ ನ್ಯೂಸ್
06-09-20 06:22 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 6: ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಕಾರು ಓಡಿಸಿ ನಕಲಿ ಕೀ ಮಾಡಿಕೊಂಡು ಕಾರು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧಿಸಿ ಬಿ.ಎಂ. ಭರತ್ ಎಂಬಾತನನ್ನು ಕಲಾಶಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಚೆನ್ನಸಂದ್ರ ನಿವಾಸಿಯಾಗಿರುವ ಭರತ್ ವೃತ್ತಿಯಲ್ಲಿ ಮೆಕ್ಯಾನಿಕ್. ಆತನಿಂದ ಕಾರು ಹಾಗೂ ಮೂರು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಸಿಪಿ ಸಂಜೀವ ಪಾಟೀಲ್ ತಿಳಿಸಿದ್ದಾರೆ. ಒಎಲ್ ಎಕ್ಸ್ ನಲ್ಲಿ ವಾಹನ ಮಾರಾಟಕ್ಕೆ ಇಟ್ಟಿದ್ದವರನ್ನು ಪರಿಚಯಿಸಿಕೊಳ್ಳುತ್ತಿದ್ದ ಭರತ್ ಟೆಸ್ಟ್ ಡ್ರೈವ್ ಗೆಂದು ವಾಹನ ಪಡೆಯುತ್ತಿದ್ದ. ನಕಲಿ ಕೀ ಮಾಡುವುದರಲ್ಲಿ ಪರಿಣತನಾಗಿದ್ದರಿಂದ ಕೆಲದಿನಗಳಲ್ಲಿ ಕೀ ರೆಡಿ ಮಾಡುತ್ತಿದ್ದ. ಟೆಸ್ಟ್ ಡ್ರೈವ್ ವೇಳೆ ಸ್ವಲ್ಪ ದಿನಗಳ ಬಳಿಕ ರೇಟ್ ಬಗ್ಗೆ ಮಾತಾಡೋಣ ಎಂದು ಬರುತ್ತಿದ್ದ ಆರೋಪಿ, ಆನಂತ್ರ ವಾಹನವನ್ನು ನಕಲಿ ಕೀ ಬಳಸಿ ಕದಿಯುತ್ತಿದ್ದ. ಕಲಾಶಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 14.80 ಲಕ್ಷ ಮೌಲ್ಯದ ಕಾರು ಕಳವಾಗಿತ್ತು. ದೂರನ್ನು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನಷ್ಟು ಕೃತ್ಯಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಪಾಟೀಲ್ ತಿಳಿಸಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm