ಬ್ರೇಕಿಂಗ್ ನ್ಯೂಸ್
25-08-21 10:37 pm Headline Karnataka News Network ಕ್ರೈಂ
ಗಯಾ, ಆಗಸ್ಟ್ 25: ಭಾರತೀಯ ಸೇನೆ ಮತ್ತು ರಾಜ್ಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪಶ್ಚಿಮ ಬಂಗಾಳದ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಮಾರ್ಗವಾಗಿ ಬಸ್ನಲ್ಲಿ ಸಾಗಿಸುತ್ತಿದ್ದ 30 ಬಾಂಬ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.
ಬಸ್ ಪಶ್ಚಿಮ ಬಂಗಾಳದಿಂದ ಬಿಹಾರದ ಗಯಾಕ್ಕೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದೆ. ಬಸ್ನಲ್ಲಿ ಬಾಂಬುಗಳ ಸಾಗಾಟದ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸರು ಹಾಗೂ ಸೇನೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಪಶ್ಚಿಮ ಬಂಗಾಳ- ಜಾರ್ಖಂಡ್ ಗಡಿಯಲ್ಲಿರುವ ದುಬುರ್ಡಿ ಚೆಕ್ ಪೋಸ್ಟ್ನಲ್ಲಿ ಬಸ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಬಾಂಬುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಇಡೀ ರಾತ್ರಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಬಸ್ನಲ್ಲಿ ಒಂದು ಪತ್ರ ಪತ್ತೆಯಾಗಿದ್ದು ಜಾರ್ಖಂಡ್ ನಿವಾಸಿ ಶಫಿ ಮೊಹಮ್ಮದ್ ಎಂಬಾತನಿಗೆ ಈ ಬಾಂಬ್ಗಳಿದ್ದ ಬಾಕ್ಸ್ ಅನ್ನು ಕಳಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, 12461 ಎಂಬ ಕೋಡ್ವರ್ಡ್ ಇದ್ದು, ಒಂದು ಬಾಂಬ್ಗೆ 1 ಸಾವಿರ ರೂಪಾಯಿ, ಮುಂಗಡವಾಗಿ 5 ಸಾವಿರ ರೂಪಾಯಿ ನೀಡಿದ್ದೀರಿ, ಉಳಿದ ಹಣವನ್ನು ಶೀಘ್ರವೇ ಕೊಡಿ ಎಂದು ಬರೆಯಲಾಗಿದೆ. ಜತೆಗೆ ಪತ್ರದಲ್ಲಿ ಕೋಲ್ಕತಾದ ಇಬ್ಬರು ನಿವಾಸಿಗಳ ಹೆಸರನ್ನೂ ಬರೆಯಲಾಗಿತ್ತು. ಈ ಮಾಹಿತಿ ಆಧರಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
As many as 30 crude bombs were recovered from a bus going from Kolkata to Gaya in Bihar on Wednesday. On receiving intel inputs, Bengal Police intercepted the bus going from Kolkata to Gaya at the Dibudih checkpost situated on the West Bengal-Jharkhand border. The bus was carrying two black bags loaded with crude bombs, police said, adding that the bags had the names of the recipient written on them. A chit, which had a code number and also mentioned a Rs 5,000 advance payment, was also recovered from the bags.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm