ಬ್ರೇಕಿಂಗ್ ನ್ಯೂಸ್
25-08-21 10:37 pm Headline Karnataka News Network ಕ್ರೈಂ
ಗಯಾ, ಆಗಸ್ಟ್ 25: ಭಾರತೀಯ ಸೇನೆ ಮತ್ತು ರಾಜ್ಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪಶ್ಚಿಮ ಬಂಗಾಳದ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಮಾರ್ಗವಾಗಿ ಬಸ್ನಲ್ಲಿ ಸಾಗಿಸುತ್ತಿದ್ದ 30 ಬಾಂಬ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ.
ಬಸ್ ಪಶ್ಚಿಮ ಬಂಗಾಳದಿಂದ ಬಿಹಾರದ ಗಯಾಕ್ಕೆ ಸಂಚಾರ ಮಾಡುತ್ತಿತ್ತು ಎನ್ನಲಾಗಿದೆ. ಬಸ್ನಲ್ಲಿ ಬಾಂಬುಗಳ ಸಾಗಾಟದ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸರು ಹಾಗೂ ಸೇನೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಪಶ್ಚಿಮ ಬಂಗಾಳ- ಜಾರ್ಖಂಡ್ ಗಡಿಯಲ್ಲಿರುವ ದುಬುರ್ಡಿ ಚೆಕ್ ಪೋಸ್ಟ್ನಲ್ಲಿ ಬಸ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಬಾಂಬುಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಇಡೀ ರಾತ್ರಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಬಸ್ನಲ್ಲಿ ಒಂದು ಪತ್ರ ಪತ್ತೆಯಾಗಿದ್ದು ಜಾರ್ಖಂಡ್ ನಿವಾಸಿ ಶಫಿ ಮೊಹಮ್ಮದ್ ಎಂಬಾತನಿಗೆ ಈ ಬಾಂಬ್ಗಳಿದ್ದ ಬಾಕ್ಸ್ ಅನ್ನು ಕಳಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ, 12461 ಎಂಬ ಕೋಡ್ವರ್ಡ್ ಇದ್ದು, ಒಂದು ಬಾಂಬ್ಗೆ 1 ಸಾವಿರ ರೂಪಾಯಿ, ಮುಂಗಡವಾಗಿ 5 ಸಾವಿರ ರೂಪಾಯಿ ನೀಡಿದ್ದೀರಿ, ಉಳಿದ ಹಣವನ್ನು ಶೀಘ್ರವೇ ಕೊಡಿ ಎಂದು ಬರೆಯಲಾಗಿದೆ. ಜತೆಗೆ ಪತ್ರದಲ್ಲಿ ಕೋಲ್ಕತಾದ ಇಬ್ಬರು ನಿವಾಸಿಗಳ ಹೆಸರನ್ನೂ ಬರೆಯಲಾಗಿತ್ತು. ಈ ಮಾಹಿತಿ ಆಧರಿಸಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
As many as 30 crude bombs were recovered from a bus going from Kolkata to Gaya in Bihar on Wednesday. On receiving intel inputs, Bengal Police intercepted the bus going from Kolkata to Gaya at the Dibudih checkpost situated on the West Bengal-Jharkhand border. The bus was carrying two black bags loaded with crude bombs, police said, adding that the bags had the names of the recipient written on them. A chit, which had a code number and also mentioned a Rs 5,000 advance payment, was also recovered from the bags.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm