ಬ್ರೇಕಿಂಗ್ ನ್ಯೂಸ್
26-08-21 11:21 am Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 26: ಅರಮನೆ ನಗರಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ. ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಖಾಸಗಿ ಕ್ಷಣಗಳನ್ನು ಕಳೆಯುತ್ತಿದ್ದಾಗ ಕಿರಾತಕರು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.
ನಂತರ ವಿಡಿಯೋ ತೋರಿಸಿ, ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಪ್ರಾಣ ರಕ್ಷಣೆಗಾಗಿ ಹಣ ಕೊಡಲು ಸಂತ್ರಸ್ತೆ ಹಾಗೂ ಆತನ ಸ್ನೇಹಿತ ಒಪ್ಪಿಕೊಂಡಿದ್ದರು. ಆದರೆ, ಮಧ್ಯರಾತ್ರಿ 2 ಗಂಟೆಯಾದರೂ ಹಣ ನೀಡಲು ಸಾಧ್ಯವಾಗದಿದ್ದಾಗ ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಸ್ನೇಹಿತನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ, ಇಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.


ಸದ್ಯಕ್ಕೆ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಘಟನೆ ಬಗ್ಗೆ ಸಂತ್ರಸ್ತೆಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದು, ಎಲ್ಲರೂ ಕಂಠಪೂರ್ತಿ ಕುಡಿದಿದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಬಿಯರ್ ಬಾಟಲ್ಗಳು ದೊರೆತಿದ್ದು, ಕೆಲವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೃತ್ಯ ನಡೆಸಿದವರು ಸ್ಥಳೀಯರೇ ಎನ್ನಲಾಗಿದ್ದು, ಎಲ್ಲರೂ 20 ರಿಂದ 30 ವರ್ಷ ವಯಸ್ಸಿನ ಯುವಕರಾಗಿದ್ದು, ಕನ್ನಡದಲ್ಲೇ ಮಾತನಾಡುತ್ತಿದ್ದರು ಎಂದು ಯುವತಿಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
Read: ಚಾಮುಂಡಿಬೆಟ್ಟದ ತಪ್ಪಲಲ್ಲಿ ಸ್ನೇಹಿತನ ಎದುರಲ್ಲೇ ಗ್ಯಾಂಗ್ ರೇಪ್ ; ಎಂಬಿಎ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು
Mysore Girl gang raped accused Shoot the video and demanded three lakhs of money.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm