ಬ್ರೇಕಿಂಗ್ ನ್ಯೂಸ್
26-08-21 12:00 pm Headline Karnataka News Network ಕ್ರೈಂ
ಮಲಪ್ಪುರಂ, ಆಗಸ್ಟ್ 26: ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕಾಮತೃಷೆಗೆ ಬಳಸಿಕೊಂಡ ಪಾಪಿ ತಂದೆಯೊಬ್ಬನ ಅಮಾನವೀಯ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಕೇರಳದ ಮಂಜೇರಿ ಪೊಕ್ಸೊ ವಿಶೇಷ ನ್ಯಾಯಾಲಯ ಡಬಲ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. ಜೊತೆಗೆ 3 ಲಕ್ಷ ದಂಡ ಕಟ್ಟುವಂತೆ ಸೂಚಿಸಿದೆ.
55 ವರ್ಷದ ವ್ಯಕ್ತಿಯ ವಿರುದ್ಧದ ಎರಡು ಪ್ರಕರಣಗಳಲ್ಲಿ ಮೊದಲನೆಯ ಪ್ರಕರಣದ ತೀರ್ಪನ್ನು ಮಂಜೇರಿಯ ತ್ವರಿತಗತಿ ವಿಶೇಷ ನ್ಯಾಯಾಲಯ ಪ್ರಕಟಿಸಿತು. ಭಾರತೀಯ ದಂಡ ಸಂಹಿತೆ 376, 511 (ಅತ್ಯಾಚಾರ ಯತ್ನ), 254 (ಮಹಿಳೆಯ ಮೇಲೆ ದೌರ್ಜನ್ಯ), 506 (2) (ಕ್ರಿಮಿನಲ್ ಬೆದರಿಕೆ) ಹಾಗೂ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಮತ್ತೊಂದು ಪ್ರಕರಣದಲ್ಲಿ ಅಪರಾಧಿಗೆ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ.

2014-2016ರ ನಡುವೆ ಪತ್ನಿಯೊಂದಿಗೆ ಜಗಳವಾಡಿದ ನಂತರ ಅಪರಾಧಿ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾಗ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಕೇಳಿಬಂದಿತ್ತು. ಮಕ್ಕಳು ತಮ್ಮ ತಾಯಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. 2016ರ ಮಾರ್ಚ್ನಲ್ಲಿ, 15 ಮತ್ತು 17 ವರ್ಷ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಷಯ ತಿಳಿದ ತಾಯಿ ಪೊಲೀಸರಿಗೆ ದೂರು ನೀಡಿದ್ದರು.
ಸಿಆರ್ಪಿಸಿ ಸೆಕ್ಷನ್ 433-ಎ ಪ್ರಕಾರ, ಆರೋಪಿ ತಪ್ಪು ಮಾಡಿರುವುದು ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಸಾಬೀತಾದರೆ ಡಬಲ್ ಜೀವಾವಧಿ ಶಿಕ್ಷೆ ನೀಡಲಾಗುತ್ತದೆ. ಯಾವ ಪ್ರಕರಣದಲ್ಲಿ ಹೆಚ್ಚು ಅವಧಿಯ ಶಿಕ್ಷೆ ವಿಧಿಸಲಾಗುತ್ತದೆಯೋ ಆ ಶಿಕ್ಷೆಯನ್ನು ಆತ ಪೂರೈಸಬೇಕಾಗುತ್ತದೆ. ಕನಿಷ್ಠ 14 ವರ್ಷ ಜೀವಾವಧಿ ಶಿಕ್ಷೆ ಅನುಭವಿಸಬೇಕಾಗುತ್ತದೆ.
In an extremely aggravated sexual assault case involving the Protection of Children from Sexual Offences (POCSO) Act, a court at Manjeri sentenced a man for imprisonment until his death for repeatedly raping two of his minor daughters.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm