ಬ್ರೇಕಿಂಗ್ ನ್ಯೂಸ್
26-08-21 12:36 pm Mangaluru Correspondent ಕ್ರೈಂ
ಉಳ್ಳಾಲ, ಆ.26: ಕೇರಳದಿಂದ ಕರ್ನಾಟಕಕ್ಕೆ ನಕಲಿ ಆರ್ ಟಿಪಿಸಿಆರ್ ಸರ್ಟಿಫಿಕೇಟ್ ತೋರಿಸಿ ಬಂದಿದ್ದ ಕಾಸರಗೋಡು ಜಿಲ್ಲೆಯ ನಾಲ್ವರನ್ನ ಉಳ್ಳಾಲ ಪೊಲೀಸರು ತಲಪಾಡಿ ಗಡಿಭಾಗದಲ್ಲಿ ಬಂಧಿಸಿದ್ದಾರೆ.
ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿದ ನಿಟ್ಟಿನಲ್ಲಿ ಕರ್ನಾಟಕ - ಕೇರಳ ನಡುವಿನ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದ್ದು RTPCR ರಿಪೋರ್ಟ್ ಇದ್ದವರನ್ನು ಮಾತ್ರ ಕರ್ನಾಟಕ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ತಲಪಾಡಿ ಗಡಿ ಪ್ರದೇಶದಲ್ಲೂ ದಕ್ಷಿಣ ಕನ್ನಡ ಜಿಲ್ಲಾಡಳಿತವು ತಪಾಸಣೆ ನಡೆಸುತ್ತಿದೆ. ಈ ವೇಳೆ ನಕಲಿ RTPCR ಪರೀಕ್ಷೆ ವರದಿ ತೋರಿಸಿ ಕರ್ನಾಟಕ ಪ್ರವೇಶಿಸಿದ ಕಾಸರಗೋಡು ಜಿಲ್ಲೆಯ ನಾಲ್ವರು ವ್ಯಕ್ತಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.



ಇನ್ನೋವಾ ಕಾರಲ್ಲಿ ಆಗಮಿಸಿದ್ದ ಕಾಸರಗೋಡು ಜಿಲ್ಲೆಯ ಚೆರ್ವತ್ತೂರು ನಿವಾಸಿ ಆದಿಲ್ (25) ಮತ್ತು ಕಡಪುರ ನಿವಾಸಿ ಇಸ್ಮಾಯಿಲ್(48) ಹಾಗೂ ಬೈಕ್ ಮೂಲಕ ಬಂದು ಗಡಿ ಪ್ರವೇಶ ಮಾಡಿದ್ದ ಕಾಸರಗೋಡು, ಚೆರ್ವತ್ತೂರು ನಿವಾಸಿ ಹನೀನ್(31) ಮತ್ತು ಬಸ್ ಮೂಲಕ ಬಂದಿದ್ದ ಚೆಂಗಳ ನಿವಾಸಿ ಅಬ್ದುಲ್ ತಮೀಮ್ (19) ನನ್ನ ಉಳ್ಳಾಲ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಂಧಿತರ ವಿರುದ್ಧ ಉಳ್ಳಾಲ ಪೊಲೀಸರು ಎಪಿಡಮಿಕ್ ಆಕ್ಟ್, ವಂಚನೆ, ಫೋರ್ಜರಿ ಪ್ರಕರಣ ದಾಖಲಿಸಿದ್ದಾರೆ. ಆರ್ ಟಿಪಿಸಿಆರ್ ಪರೀಕ್ಷೆ ವರದಿಯ ಮಾದರಿಯಲ್ಲೇ ನಕಲಿ ಪ್ರಮಾಣ ಪತ್ರ ಮಾಡಿಸಿಕೊಂಡು ಇವರು ಕರ್ನಾಟಕ ಪ್ರವೇಶ ಮಾಡಿದ್ದರು. ತಲಪಾಡಿ ಗಡಿಯಲ್ಲಿ ವರದಿಯನ್ನು ಪರಿಶೀಲನೆ ನಡೆಸಿದಾಗ, ನಕಲಿ ಆಗಿರುವುದು ಕಂಡುಬಂದಿದೆ.
Ullal police arrest four Keralites at Talapady for showing fake RTPCR report. The four have come through car from Kerala and when asked for Rtpcr test report it was said to be fake when examined.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 03:39 pm
HK News Staffer
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm