ಬ್ರೇಕಿಂಗ್ ನ್ಯೂಸ್
27-08-21 11:28 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 27 : ಕಾರು ಖರೀದಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿನಿಂದ 13 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕೆಥೋಲಿಕ್ ಕೋಪರೇಟಿವ್ ಬ್ಯಾಂಕಿನ ಕಂಕನಾಡಿ ಕಚೇರಿಯಲ್ಲಿ ಮಹಮ್ಮದ್ ಮುಸ್ತಫಾ ಎಂಬವರು ಕಾರು ಖರೀದಿಗಾಗಿ 13 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಕಾರು ವಿತರಕ ಸಂಸ್ಥೆ ಮೆ ಒನ್ ಫೀನಿಯೋ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಬ್ದುಲ್ ಅಜೀಜ್ ಮತ್ತು ಇರ್ಫಾನ್ ಖಾದರ್ ಎಂಬವರಿಂದ ಕಾರು ಖರೀದಿ ಬಗ್ಗೆ ಬ್ಯಾಂಕಿಗೆ ದಾಖಲೆಯನ್ನು ಒದಗಿಸಿದ್ದರು.




ಅಬ್ದುಲ್ ಲತೀಫ್ ಮತ್ತು ಜೈನಾಬಿ ಅವರನ್ನು ಜಾಮೀನುದಾರರಾಗಿ ಸೂಚಿಸಿ ಇವರು ಸಾಲ ಪಡೆದಿದ್ದರು. ಆದರೆ, ಸಾಲ ಪಡೆದ ಬಳಿಕ ಮುಹಮ್ಮದ್ ಮುಸ್ತಫಾ ಅವರು ಸಾಲದ ಕಂತುಗಳನ್ನು ಪಾವತಿಸಿರಲಿಲ್ಲ. ಅವರ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.
ದಾಖಲಾತಿ ನೀಡಿರುವ ಕಾರು ವಿತರಕ ಸಂಸ್ಥೆಯು ಕೂಡ 2020 ರಲ್ಲಿ ಬಂದ್ ಆಗಿರುವುದು ತಿಳಿದುಬಂದಿದೆ. ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದಲೇ ಸಾಲ ಪಡೆದು ಮರುಪಾವತಿಸದೆ ವಂಚಿಸಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Man cheats bank of 13lakha by iussing fake documents for car loan case filed at Bunder. Manager of MCC catholic cooperative bank files complaint.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm