ಬ್ರೇಕಿಂಗ್ ನ್ಯೂಸ್
27-08-21 11:28 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 27 : ಕಾರು ಖರೀದಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿನಿಂದ 13 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಬಗ್ಗೆ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಕೆಥೋಲಿಕ್ ಕೋಪರೇಟಿವ್ ಬ್ಯಾಂಕಿನ ಕಂಕನಾಡಿ ಕಚೇರಿಯಲ್ಲಿ ಮಹಮ್ಮದ್ ಮುಸ್ತಫಾ ಎಂಬವರು ಕಾರು ಖರೀದಿಗಾಗಿ 13 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಇದಕ್ಕಾಗಿ ಕಾರು ವಿತರಕ ಸಂಸ್ಥೆ ಮೆ ಒನ್ ಫೀನಿಯೋ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಅಬ್ದುಲ್ ಅಜೀಜ್ ಮತ್ತು ಇರ್ಫಾನ್ ಖಾದರ್ ಎಂಬವರಿಂದ ಕಾರು ಖರೀದಿ ಬಗ್ಗೆ ಬ್ಯಾಂಕಿಗೆ ದಾಖಲೆಯನ್ನು ಒದಗಿಸಿದ್ದರು.




ಅಬ್ದುಲ್ ಲತೀಫ್ ಮತ್ತು ಜೈನಾಬಿ ಅವರನ್ನು ಜಾಮೀನುದಾರರಾಗಿ ಸೂಚಿಸಿ ಇವರು ಸಾಲ ಪಡೆದಿದ್ದರು. ಆದರೆ, ಸಾಲ ಪಡೆದ ಬಳಿಕ ಮುಹಮ್ಮದ್ ಮುಸ್ತಫಾ ಅವರು ಸಾಲದ ಕಂತುಗಳನ್ನು ಪಾವತಿಸಿರಲಿಲ್ಲ. ಅವರ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅವರು ನಕಲಿ ದಾಖಲೆ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.
ದಾಖಲಾತಿ ನೀಡಿರುವ ಕಾರು ವಿತರಕ ಸಂಸ್ಥೆಯು ಕೂಡ 2020 ರಲ್ಲಿ ಬಂದ್ ಆಗಿರುವುದು ತಿಳಿದುಬಂದಿದೆ. ಬ್ಯಾಂಕ್ಗೆ ಮೋಸ ಮಾಡುವ ಉದ್ದೇಶದಿಂದಲೇ ಸಾಲ ಪಡೆದು ಮರುಪಾವತಿಸದೆ ವಂಚಿಸಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಂದರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Man cheats bank of 13lakha by iussing fake documents for car loan case filed at Bunder. Manager of MCC catholic cooperative bank files complaint.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm