ಬ್ರೇಕಿಂಗ್ ನ್ಯೂಸ್
28-08-21 12:03 pm Headline Karnataka News Network ಕ್ರೈಂ
ಮೈಸೂರು, ಆಗಸ್ಟ್ 28: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಸುಳಿವಿನ ಮೇರೆಗೆ ತಮಿಳುನಾಡಿಗೆ ತೆರಳಿದ್ದ ಪೊಲೀಸರ ತಂಡ ಐವರನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
ಘಟನೆ ಸಂಬಂಧಿಸಿ 25ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ, ಸರಿಯಾದ ಸುಳಿವು ಸಿಗದ ಕಾರಣ ಆರೋಪಿಗಳನ್ನು ಪತ್ತೆ ಮಾಡುವುದು ಸಾಧ್ಯವಾಗಲಿಲ್ಲ. ತಾಂತ್ರಿಕ ಸಾಕ್ಷ್ಯಗಳ ಹಿನ್ನೆಲೆಯಲ್ಲಿ ತಮಿಳುನಾಡು ಮತ್ತು ಕೇರಳಕ್ಕೆ ತೆರಳಿದ್ದ ಪೊಲೀಸರ ತಂಡ ಐವರನ್ನು ವಶಕ್ಕೆ ತೆಗೆದುಕೊಂಡಿದ್ದು, ಅವರನ್ನೇ ಆರೋಪಿಗಳನ್ನಾಗಿ ತೋರಿಸಲಿದ್ದಾರೆ.




ಕೆಲವು ಮೂಲಗಳ ಪ್ರಕಾರ, ತಮಿಳುನಾಡು ಕಡೆಯಿಂದ ಬೆಂಗಳೂರಿಗೆ ಬಂದಿದ್ದ ವ್ಯಾಪಾರಿಗಳ ತಂಡ ಹಿಂತಿರುಗಿ ಹೋಗುವಾಗ ರೋಡ್ ರಾಬರಿಗೆ ಯತ್ನಿಸುತ್ತಿದ್ದಾಗ ಯುವ ಜೋಡಿ ಕೈಗೆ ಸಿಕ್ಕಿಬಿದ್ದಿದ್ದು ಯುವತಿಯ ಮೇಲೆರಗಿದ್ದಾರೆ ಎನ್ನಲಾಗುತ್ತಿದೆ. ಇದೇ ವೇಳೆ, ಮೈಸೂರಿನ ಕಾಲೇಜೊಂದರ ಬಿಇ ವಿದ್ಯಾರ್ಥಿಗಳು ಕೂಡ ನಾಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿತ್ತು. ತಮಿಳುನಾಡಿನ ಮೂವರು ಮತ್ತು ಇನ್ನೊಬ್ಬ ಕೇರಳದ ನಿವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು ಅವರನ್ನು ವಶಕ್ಕೆ ಪಡೆಯಲು ಪೊಲೀಸರು ತೆರಳಿದ್ದರು.
ಇದೀಗ ಹಲವು ಕಡೆಗಳಿಂದ 25ಕ್ಕೂ ಹೆಚ್ಚು ಮಂದಿಯನ್ನು ಶಂಕೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಅನುಸಾರ ವಶಕ್ಕೆ ಪಡೆದಿದ್ದು, ಆರೋಪಿಗಳ ಪತ್ತೆ ನಡೆಸಲಿದ್ದಾರೆ. ಸಂತ್ರಸ್ತ ಯುವತಿ ಮತ್ತು ಯುವಕನ ಮೂಲಕವೇ ಆರೋಪಿಗಳ ಪತ್ತೆ ಕಾರ್ಯ ನಡೆಯಲಿದೆ. ಆದರೆ, ಸಂತ್ರಸ್ತ ಯುವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮುಂಬೈಗೆ ತೆರಳಿದ್ದಾರೆ. ಯುವಕನೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಈ ನಡುವೆ, ಆರೋಪಿಗಳು ತಮಿಳು ಮಾತನಾಡುತ್ತಿದ್ದರು. ಕಾರ್ಮಿಕರ ರೀತಿ ಇದ್ದರು ಎಂಬ ಬಗ್ಗೆ ಯುವಕ ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು.
Read: ಚಾಮುಂಡಿಬೆಟ್ಟದ ತಪ್ಪಲಲ್ಲಿ ಸ್ನೇಹಿತನ ಎದುರಲ್ಲೇ ಗ್ಯಾಂಗ್ ರೇಪ್ ; ಎಂಬಿಎ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು
The Mysuru Police have arrested five persons for gang raping a college student after assaulting her friend at the foot of Chamundi Hill. The heinous crime was committed on the night of Aug. 24 and the incident hit national headlines. Now the city Police have managed to apprehend five accused.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 07:54 pm
Udupi Staffer
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm