ಬ್ರೇಕಿಂಗ್ ನ್ಯೂಸ್
28-08-21 04:54 pm Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 28 : ಆಟೋ ಚಾಲನೆ ಮಾಡುತ್ತಿದ್ದ ಯುವಕನಿಗೆ ರಾತ್ರಿ ಹೊತ್ತಲ್ಲಿ ವಿಡಿಯೋ ಕರೆ ಬಂದಿತ್ತು. ಯುವತಿಯೊಬ್ಬಳು ಬೆತ್ತಲಾಗುತ್ತಲೇ ಆಟೋ ಚಾಲಕನ ಬಳಿ ಬಟ್ಟೆ ಬಿಚ್ಚುವಂತೆ ಹೇಳಿದ್ದಳು. ಯುವತಿ ಹೇಳಿದ್ದೇ ತಡ, ತಾನೇನೂ ಕಮ್ಮಿಯಿಲ್ಲ ಎಂದು ಬೆತ್ತಲಾಗಿದ್ದ. ಬಳಿಕ ಆಕೆಯೊಂದಿಗೆ ಸೆಕ್ಸ್ ಚಾಟಿಂಗ್ ನಡೆಸಿದ್ದ. ಆದರೆ, ಕೆಲವು ದಿನಗಳ ಬಳಿಕ ಆಟೋ ಚಾಲಕನ ವೀಡಿಯೋ ಬಯಲಾಗಿತ್ತು.
ಇದೊಂದು ಹೊಸ ಮಾದರಿಯ ಹೈಟೆಕ್ ಹನಿಟ್ರ್ಯಾಪ್ ಆಗಿದ್ದು ಅದರಲ್ಲಿ ಆಟೋ ಚಾಲಕ ಸಿಕ್ಕಿಬಿದ್ದಿದ್ದಾನೆ. ಶ್ರೀಮಂತರನ್ನೇ ಟಾರ್ಗೆಟ್ ಮಾಡುತ್ತಿದ್ದ ಹನಿಟ್ರ್ಯಾಪ್ ಜಾಲ ಈಗ ಜನಸಾಮಾನ್ಯರ ಬೆನ್ನು ಬಿದ್ದಿದೆ. ಕಡಬ ತಾಲೂಕಿನ ಆಟೋ ಚಾಲಕನೊಬ್ಬ ಹುಡುಗಿಯ ಬಣ್ಣನೆ ಮಾತಿಗೆ ಮರುಳಾಗಿ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿದ್ದ.

ವಾಟ್ಸಪ್ ಕರೆ, ಮೆಸೇಜ್ ಮೂಲಕ ಆಟೋ ಚಾಲಕನಿಗೆ ಪರಿಚಯವಾಗಿದ್ದ ಹುಡುಗಿ ಇತ್ತೀಚೆಗೆ ರಾತ್ರಿ ವೇಳೆ ವಿಡಿಯೋ ಕಾಲ್ ಮಾಡಿದ್ದಳು. ತನ್ನನ್ನು ತಾನು ಯುವತಿ ಅರೆ ಬೆತ್ತಲು ಮಾಡಿಕೊಂಡಿದ್ದು, ಆಟೋ ಚಾಲಕನಿಗೂ ಬೆತ್ತಲಾಗುವಂತೆ ಪ್ರೇರಣೆ ನೀಡಿದ್ದಳು. ಬಳಿಕ ಅಶ್ಲೀಲ ಚಾಟಿಂಗನ್ನೂ ಮಾಡಿದ್ದ. ಗುರುತು ಪರಿಚಯ ಇರದಿದ್ದರೂ, ಹುಡುಗಿ ಜೊತೆ ಸಲುಗೆಯ ಮಾತನಾಡಿದ್ದ.
ಆದರೆ, ಬೆತ್ತಲೆ ವಿಡಿಯೋವನ್ನು ರೆಕಾರ್ಡ್ ಮಾಡಿದ್ದ ತಂಡ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿದೆ. ಆದರೆ ಆಟೋ ಚಾಲಕ ಇದಕ್ಕೆ ತಲೆ ಕೆಡಿಸಿಕೊಳ್ಳಲಿಲ್ಲ. ವಾರ ಕಳೆಯುವಷ್ಟರಲ್ಲಿ ಆಟೋ ಚಾಲಕನ ಬೆತ್ತಲೆ ವಿಡಿಯೋ ಜಾಲತಾಣದಲ್ಲಿ ಬಂದಿತ್ತು. ಈತನ ವಿಡಿಯೋವನ್ನು ದುಷ್ಕರ್ಮಿಗಳು ಹರಿಯಬಿಟ್ಟಿದ್ದರು. ಇತ್ತೀಚಿನ ದಿನಗಳಲ್ಲಿ ಇಂತಹ ಪ್ರಕರಣ ಹೆಚ್ಚುತ್ತಿದ್ದು, ಹುಡುಗಿ ಮಾತು ಕೇಳಿ ಬೆತ್ತಲಾಗಲು ಹೋದರೆ ಇಡೀ ಸಮಾಜದ ಮುಂದೆ ಬೆತ್ತಲಾಗುವ ಸ್ಥಿತಿ ಬರುತ್ತದೆ.
Mangalore Honey trap on WhatsApp Auto-driver goes naked video goes viral. She was introduced to him via Whatsapp calls and then she came naked on video call told him to go naked.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm