ಬ್ರೇಕಿಂಗ್ ನ್ಯೂಸ್
07-09-20 11:44 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 7: ಡ್ರಗ್ಸ್ ವಿಚಾರ ಎಲ್ಲರ ಗಮನಸೆಳೆದಿರುವಾಗಲೇ ಪೊಲೀಸರು ವಿವಿಧೆಡೆ ದಾಳಿ ಆರಂಭಿಸಿದ್ದಾರೆ. ಇದರಂತೆ, ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 12 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
ವಿಜಯಪುರ ನಗರದ ಜಮಖಂಡಿ ನಾಕಾ ಬಳಿ ದಾಳಿ ನಡೆಸಿ ಪತ್ತೆ ಮಾಡಲಾಗಿದೆ. ಹೊಲದಲ್ಲಿ ಬೇರೆ ಬೆಳೆಗಳ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಕಾಂತು ನಾಯಕನನ್ನು ಬಂಧಿಸಿದ್ದಾರೆ.
ವಿಜಯಪುರ ಗಾಂಧಿಚೌಕ ಸಿಪಿಐ ರವೀಂದ್ರ ನಾಯ್ಕೋಡಿ, ಸಿಇಎನ್ ಠಾಣೆ ಸಿಪಿಐ ಸುನಿಲ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಜಯಪುರ ಎಸ್ಪಿ ಅನುಪಮ್ ಅಗರವಾಲ ಮಾಹಿತಿ ನೀಡಿದ್ದಾರೆ.
ಅಲ್ಲದೆ ಕಳೆದ ರಾತ್ರಿ ನಿಡಗುಂದಿ ಠಾಣೆ ಪೊಲೀಸರು ಸಹ ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಲಕ್ಷ ರೂಪಾಯಿ ಮೌಲ್ಯದ 72 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಮೆಕ್ಕೆಜೋಳದ ಮದ್ಯದಲ್ಲಿ ಗಾಂಜಾ ಬೆಳೆಸಿದ್ದ ಗ್ರಾಮದ ನಿವಾಸಿ ರವಿ ವಾಲಿಕಾರ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ. ಆರೋಪಿ ರವಿ ವಾಲಿಕಾರನನ್ನು ಬಂಧಿಸಲಾಗಿದ್ದು, ಈ ಕುರಿತು ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm