ಬ್ರೇಕಿಂಗ್ ನ್ಯೂಸ್
07-09-20 11:44 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 7: ಡ್ರಗ್ಸ್ ವಿಚಾರ ಎಲ್ಲರ ಗಮನಸೆಳೆದಿರುವಾಗಲೇ ಪೊಲೀಸರು ವಿವಿಧೆಡೆ ದಾಳಿ ಆರಂಭಿಸಿದ್ದಾರೆ. ಇದರಂತೆ, ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 12 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ.
ವಿಜಯಪುರ ನಗರದ ಜಮಖಂಡಿ ನಾಕಾ ಬಳಿ ದಾಳಿ ನಡೆಸಿ ಪತ್ತೆ ಮಾಡಲಾಗಿದೆ. ಹೊಲದಲ್ಲಿ ಬೇರೆ ಬೆಳೆಗಳ ಮಧ್ಯೆ ಬೆಳೆಯಲಾಗಿದ್ದ ಗಾಂಜಾ ಗಿಡಗಳು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿ ಕಾಂತು ನಾಯಕನನ್ನು ಬಂಧಿಸಿದ್ದಾರೆ.
ವಿಜಯಪುರ ಗಾಂಧಿಚೌಕ ಸಿಪಿಐ ರವೀಂದ್ರ ನಾಯ್ಕೋಡಿ, ಸಿಇಎನ್ ಠಾಣೆ ಸಿಪಿಐ ಸುನಿಲ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಜಯಪುರ ಎಸ್ಪಿ ಅನುಪಮ್ ಅಗರವಾಲ ಮಾಹಿತಿ ನೀಡಿದ್ದಾರೆ.
ಅಲ್ಲದೆ ಕಳೆದ ರಾತ್ರಿ ನಿಡಗುಂದಿ ಠಾಣೆ ಪೊಲೀಸರು ಸಹ ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಲಕ್ಷ ರೂಪಾಯಿ ಮೌಲ್ಯದ 72 ಕೆಜಿ ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ನಿಡಗುಂದಿ ತಾಲೂಕಿನ ರಾಜನಾಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ.
ಮೆಕ್ಕೆಜೋಳದ ಮದ್ಯದಲ್ಲಿ ಗಾಂಜಾ ಬೆಳೆಸಿದ್ದ ಗ್ರಾಮದ ನಿವಾಸಿ ರವಿ ವಾಲಿಕಾರ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ. ಆರೋಪಿ ರವಿ ವಾಲಿಕಾರನನ್ನು ಬಂಧಿಸಲಾಗಿದ್ದು, ಈ ಕುರಿತು ನಿಡಗುಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm