ಬ್ರೇಕಿಂಗ್ ನ್ಯೂಸ್
30-08-21 07:15 pm Udupi correspondent ಕ್ರೈಂ
ಉಡುಪಿ, ಆಗಸ್ಟ್ 30: ನಡುರಸ್ತೆಯಲ್ಲಿ ಸ್ಕೂಟಿ ಅಡ್ಡಗಟ್ಟಿದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆ ಇರಿದು ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಂತೆಕಟ್ಟೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಜಗಳ ನಡೆಸಿದ್ದು ಬಳಿಕ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಭಂಡಾರಿ ಎಂದು ಗುರುತಿಸಲಾಗಿದೆ. ಪಾಗಲ್ ಪ್ರೇಮಿ ಯುವಕ ಸಂದೇಶ್ ಕುಲಾಲ್ ಎಂಬಾತನಾಗಿದ್ದು ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ, ಯುವತಿಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು.
ಇದೇ ಸಿಟ್ಟಿನಲ್ಲಿ ಇಂದು ಸಂಜೆ ಕೆಲಸ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ್ದು, ಇವರ ನಡುವೆ ವಾಗ್ವಾದ ನಡೆದು ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯ ಮಧ್ಯೆ ಹಲವು ಸಮಯ ಜೋಡಿ ರಸ್ತೆಯಲ್ಲೇ ಬಿದ್ದುಕೊಂಡಿದ್ದರು. ಮಳೆಯೂ ಬರುತ್ತಿದ್ದರಿಂದ ರಸ್ತೆಯಲ್ಲಿ ನೆತ್ತರು ಕೋಡಿಯಂತೆ ಹರಿದಿದೆ.
ಬಳಿಕ ಅವರನ್ನು ಸ್ಥಳೀಯರು ಸೇರಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿದ್ದಾರೆ.
In a shocking incident, a man stabbed a woman and then tried to end life by slitting his own throat, here on Monday August 30. The girl was travelling on a scooter near Santhekatte petrol pump here when the said incident took place.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm