ಬ್ರೇಕಿಂಗ್ ನ್ಯೂಸ್
30-08-21 07:15 pm Udupi correspondent ಕ್ರೈಂ
ಉಡುಪಿ, ಆಗಸ್ಟ್ 30: ನಡುರಸ್ತೆಯಲ್ಲಿ ಸ್ಕೂಟಿ ಅಡ್ಡಗಟ್ಟಿದ ಪಾಗಲ್ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆ ಇರಿದು ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಂತೆಕಟ್ಟೆಯಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಜಗಳ ನಡೆಸಿದ್ದು ಬಳಿಕ ಆಕೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯನ್ನು ಕಕ್ಕುಂಜೆ ನಿವಾಸಿ ಸೌಮ್ಯಶ್ರೀ ಭಂಡಾರಿ ಎಂದು ಗುರುತಿಸಲಾಗಿದೆ. ಪಾಗಲ್ ಪ್ರೇಮಿ ಯುವಕ ಸಂದೇಶ್ ಕುಲಾಲ್ ಎಂಬಾತನಾಗಿದ್ದು ಇಬ್ಬರೂ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ, ಯುವತಿಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು.
ಇದೇ ಸಿಟ್ಟಿನಲ್ಲಿ ಇಂದು ಸಂಜೆ ಕೆಲಸ ಮುಗಿಸಿ ತೆರಳುತ್ತಿದ್ದ ಯುವತಿಯನ್ನು ನಡುರಸ್ತೆಯಲ್ಲಿ ಅಡ್ಡಗಟ್ಟಿದ್ದು, ಇವರ ನಡುವೆ ವಾಗ್ವಾದ ನಡೆದು ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯ ಮಧ್ಯೆ ಹಲವು ಸಮಯ ಜೋಡಿ ರಸ್ತೆಯಲ್ಲೇ ಬಿದ್ದುಕೊಂಡಿದ್ದರು. ಮಳೆಯೂ ಬರುತ್ತಿದ್ದರಿಂದ ರಸ್ತೆಯಲ್ಲಿ ನೆತ್ತರು ಕೋಡಿಯಂತೆ ಹರಿದಿದೆ.
ಬಳಿಕ ಅವರನ್ನು ಸ್ಥಳೀಯರು ಸೇರಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದು ಇಬ್ಬರೂ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳದಲ್ಲಿ ಪರಿಶೀಲಿಸಿದ್ದಾರೆ.
In a shocking incident, a man stabbed a woman and then tried to end life by slitting his own throat, here on Monday August 30. The girl was travelling on a scooter near Santhekatte petrol pump here when the said incident took place.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm