ಬ್ರೇಕಿಂಗ್ ನ್ಯೂಸ್
07-09-20 02:11 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 7: ಸಾಲ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಯೊಂದಿಗೆ ಮಹಿಳೆ ತೀರಾ ವಲ್ಗರ್ ಭಾಷೆ ಉಪಯೋಗಿಸಿ ಬೈದಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು ಮಹಿಳೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿದ್ದಲ್ಲದೆ, ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ನನ್ನ ಮನೆಗೆ ಹಣ ಕೇಳೋಕೆ ಬರಲು ನಿಮಗೆಷ್ಟು ಧೈರ್ಯ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಮಹಿಳೆಯ ಕಡೆಯವರೇ ಈ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ, ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್ಬುಕ್ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ. ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರಿಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ಜಾಲತಾಣದಲ್ಲಿ ಛೀಮಾರಿ ಹಾಕುತ್ತಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm