ಬ್ರೇಕಿಂಗ್ ನ್ಯೂಸ್
01-09-21 06:39 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 1: ಫುಡ್ ಡೆಲಿವರಿ ಬಾಯ್ ಒಬ್ಬ ಪಾರ್ಸಲ್ ನೀಡುವುದು ತಡವಾಯಿತು ಎಂಬ ಕಾರಣಕ್ಕೆ ರೆಸ್ಟೋರೆಂಟ್ ಮಾಲೀಕನಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಸುನಿಲ್ ಅಗರ್ವಾಲ್ ಮೃತನಾಗಿದ್ದಾನೆ. ಮಿತ್ರ ಎಂಬ ಸ್ವಂತ ರೆಸ್ಟೋರೆಂಟ್ ಹೊಂದಿದ್ದರು. ರಾತ್ರಿ ಫುಡ್ ಡೆಲಿವರಿ ಬಾಯ್ನಿಂದ ಕೊಲೆಯಾಗಿದ್ದಾರೆ. ಫುಡ್ ತಡವಾಗುತ್ತದೆ ಎನ್ನುವ ಕಾರಣಕ್ಕಾಗಿ ಕೊಲೆ ಮಾಡಲಾಗಿದೆ.

ಮಿತ್ರ ರೆಸ್ಟೋರೆಂಟ್ಗೆ ಚಿಕನ್ ಬಿರಿಯಾನಿ ಹಾಗೂ ಪೂರಿ ಸಬ್ಜಿ ಆರ್ಡರ್ ಬಂದಿತ್ತು. ಆ ಆರ್ಡರ್ ಅನ್ನು ತೆಗೆದುಕೊಂಡು ಹೋಗಲು ಮಂಗಳವಾರ ರಾತ್ರಿ ಡೆಲಿವರಿ ಬಾಯ್ ಬಂದಿದ್ದ. ಆತ ಬರುವ ವೇಳೆಗೆ ಬಿರಿಯಾನಿ ರೆಡಿಯಾಗಿತ್ತು. ಆದರೆ ಪೂರಿ, ಸಬ್ಜಿ ಪಾರ್ಸಲ್ ರೆಡಿ ಮಾಡಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೋಟೆಲ್ನವರು ಹೇಳಿದ್ದರು. ಇದೇ ವಿಷಯಕ್ಕೆ ಡೆಲಿವರಿ ಬಾಯ್ ಮತ್ತು ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಜಗಳವಾಗಿತ್ತು.
ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿಗೆ ಸ್ವಿಗ್ಗಿ ಡೆಲಿವರಿ ಬಾಯ್ ಮನಬಂದಂತೆ ಬೈದಿದ್ದ. ಇದರಿಂದ ಕೋಪಗೊಂಡ ಆ ಸಿಬ್ಬಂದಿ ರೆಸ್ಟೋರೆಂಟ್ ಮಾಲೀಕರಿಗೆ ವಿಷಯ ತಿಳಿಸಿದ್ದ. ಜಗಳ ನಿಲ್ಲಿಸಲು ಅಲ್ಲಿಗೆ ಬಂದ ಸುನಿಲ್ ಹಣೆಗೆ ಈ ವೇಳೆ ಸ್ವಿಗ್ಗಿ ಡೆಲಿವರಿ ಏಜೆಂಟ್ ಗುಂಡು ಹಾರಿಸಿದ್ದಾನೆ. ತಕ್ಷಣ ರೆಸ್ಟೋರೆಂಟ್ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಡೆಲಿವರಿ ಬಾಯ್ ನಾಪತ್ತೆಯಾಗಿದ್ದು, ಆತನನ್ನು ಹಿಡಿಯಲು ಮೂರು ಪೊಲೀಸರ ತಂಡ ರಚಿಸಲಾಗಿದೆ.
A delivery executive working for the online food ordering service Swiggy allegedly killed the owner of a restaurant in Greater Noida early on Wednesday due to a dispute over delay in an order. The incident took place around 12:15 am last night, according to the police.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 07:54 pm
Udupi Staffer
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm