ಬ್ರೇಕಿಂಗ್ ನ್ಯೂಸ್
02-09-21 01:34 pm Mangaluru Correspondent ಕ್ರೈಂ
ಪುತ್ತೂರು, ಸೆ.2: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಬಂದಿದ್ದ ರಾಯಚೂರು ಮೂಲದ ಯುವಕನಿಗೆ ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಘಟನೆ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕುರಿಯ ನಿವಾಸಿ ಫಾರೂಕ್ (32), ಬಲ್ನಾಡು ನಿವಾಸಿ ಅಬ್ದುಲ್ ಮಜೀದ್( 21) ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆ ಷೇರ್ ಚಾಟ್ ನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ಭೇಟಿಯಾಗುವ ಉದ್ದೇಶದಿಂದ ಬುಧವಾರ ಮಧ್ಯಾಹ್ನ ರಾಯಚೂರು ಮೂಲದ ಹನುಮಂತರಾಯ ಎಂಬಾತ ಬಂದಿದ್ದ. ಪುತ್ತೂರು ಕೆಎಸ್ ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಯುವತಿಯ ಜೊತೆ ಮಾತನಾಡುತ್ತಿದ್ದಾಗ ಆರು ಜನರ ತಂಡ ಹಲ್ಲೆ ನಡೆಸಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ದದ್ದಲ ಗ್ರಾಮದ ನಿವಾಸಿ, ಯುವಕ ಹನುಮಂತರಾಯ(19) ಆರು ತಿಂಗಳ ಹಿಂದೆ ಹುಡುಗಿಯ ಪರಿಚಯ ಆಗಿದ್ದು ಚಾಟಿಂಗ್ ಮತ್ತು ಫೋನ್ ನಂಬರ್ ಪಡೆದು ಮಾತನಾಡುತ್ತಿದ್ದರು. ಹುಡುಗಿಯನ್ನು ಭೇಟಿಯಾಗಲೆಂದು ತನ್ನ ಸ್ನೇಹಿತ ಚೌಡಯ್ಯ ಎಂಬ ಯುವಕನೊಂದಿಗೆ ಪುತ್ತೂರಿಗೆ ಬಂದಿದ್ದ. ಇದೇ ವೇಳೆ, ಹುಡುಗಿ ತನ್ನ ಸ್ನೇಹಿತೆಯ ಜೊತೆಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದಳು. ನಾಲ್ವರೂ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದ ವೇಳೆ, ಐದಾರು ಮಂದಿ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಇವರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಹನುಮಂತರಾಯ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಇದೀಗ ಹಲ್ಲೆ ನಡೆಸಿದ್ದ ತಂಡದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿಯೇ ಸ್ನೇಹದ ನೆಪದಲ್ಲಿ ಭೇಟಿಯಾಗಿದ್ದನ್ನೇ ನೆಪವಾಗಿರಿಸಿ ಮುಸ್ಲಿಂ ಗುಂಪು ಹಲ್ಲೆ ನಡೆಸಿದ್ದು ಹಿಂದು ಸಂಘಟನೆಗಳ ಕಾರ್ಯಕರ್ತರು ನಡೆಸುವ ನೈತಿಕ ಪೊಲೀಸ್ ರೀತಿಯ ವರ್ತನೆಯೇ ಆಗಿತ್ತು.
Puttur Group of people intercepts questions two men woman seen together
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm