ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm