ಬ್ರೇಕಿಂಗ್ ನ್ಯೂಸ್
03-09-21 10:44 am Headline Karnataka News Network ಕ್ರೈಂ
ಚಿಕ್ಕಬಳ್ಳಾಪುರ, ಸೆ.3: ಹೈದರಾಬಾದ್ ನಿಂದ ಬರುತ್ತಿದ್ದ ಬೃಹತ್ ಕಂಟೈನರ್ ಲಾರಿಗಳನ್ನು ತಪಾಸಣೆ ಮಾಡುತ್ತಿದ್ದಾಗ ಟನ್ ಗಟ್ಟಲೆ ಜಾನುವಾರುಗಳ ಕೊಂಬು, ಮೂಳೆಗಳು ದೊರೆತ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೋತೇಪಲ್ಲಿ ಕ್ರಾಸ್ ಬಳಿ ನಡೆದಿದೆ.
ಹೈದರಾಬಾದ್ ಕಡೆಯಿಂದ ಉತ್ತರ ಪ್ರದೇಶ ನೊಂದಣಿಯ ಬೃಹತ್ ಗಾತ್ರದ ಕಂಟೈನರ್ ಲಾರಿ, ಕ್ಯಾಂಟರ್ ಸೇರಿದಂತೆ ಅಶೋಕ್ ಲೈಲಾಂಡ್ ಮೂರು ವಾಹನಗಳಲ್ಲಿ ಜಾನುವಾರುಗಳ ಕೊಂಬು, ಮೂಳೆಗಳನ್ನು ಹೊತ್ತು ತಂದಿದ್ದು ಅವನ್ನು ಬಾಗೇಪಲ್ಲಿಯಲ್ಲಿ ಇತರೇ ಚಿಕ್ಕ ವಾಹನಗಳ ಮೂಲಕ ಅಜ್ಞಾತ ಸ್ಥಳಕ್ಕೆ ರವಾನೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಬಾಗೇಪಲ್ಲಿ ಸಿಪಿಐ ನಾಗರಾಜು ಹಾಗೂ ಪಿಎಸ್ಐ ಗೋಪಾಲ್ ರೆಡ್ಡಿ, ದಾಳಿ ನಡೆಸಿ ಮೂರು ಲಾರಿಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಕೊಂಬು, ಮೂಳೆಗಳು ಬರೋಬ್ಬರಿ 30 ಟನ್ ನಷ್ಟು ಇರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಲಾರಿ ಚಾಲಕರಾದ ಸದಾಖತ್ ಆಲಿ, ತೌಸಿಫ್, ಮಹಮ್ ಬಷೀರ್ ಅನ್ಸಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿಚಾರಣೆ ನಡೆಸಿರುವ ಪೊಲೀಸರು, ಬಾಗೇಪಲ್ಲಿಯ ಸ್ಥಳೀಯ ವ್ತಕ್ತಿಯೊರ್ವ ಈ ಗೋವಿನ ಮೂಳೆ, ಕೊಂಬುಗಳನ್ನು ಹೈದರಾಬಾದ್ ನಿಂದ ಎಕ್ಸ್ಪೋರ್ಟ್ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಮೂಳೆನ ಕೊಂಬುಗಳನ್ನು ಪುಡಿ ಮಾಡಿ ಬೇರೆ ಕಡೆಗೆ ರವಾನೆ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
32 tons of cattle horns found in truck from Hyderabad seized in Chikkaballapur Bengaluru
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm