ಬ್ರೇಕಿಂಗ್ ನ್ಯೂಸ್
07-09-20 05:44 pm Bangalore Correspondent ಕ್ರೈಂ
ಬೆಂಗಳೂರು: ಹಣ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದ ಮಹಿಳೆಯ ವಿರುದ್ಧ ದೂರು ದಾಖಲಾಗಿದೆ.
ಸಂಗೀತಾ ಗೋಪಾಲ್ ವಿರುದ್ಧ ದೂರು ದಾಖಲಾಗಿದೆ. ಸಂಗೀತಾ ಗೋಪಾಲ್ ಡ್ರಗ್ಸ್ ಪೆಡ್ಲರ್ ರಾಹುಲ್ ಆಪ್ತೆ ಎನ್ನಲಾಗುತ್ತಿದೆ. ಇಂದಿರಾನಗರ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತೆ ಪ್ರಿಯಾ ಆರ್ಯಾ ದೂರು ನೀಡಿದ್ದಾರೆ.
ಸಂಗೀತಾ ಗೋಪಾಲ್ ಬ್ಯಾಂಕ್ ಅಧಿಕಾರಿಗಳಿಗೆ ಸುಳ್ಳು ರೇಪ್ ಕೇಸ್ ಹಾಕುತ್ತೇನೆ ಎಂದು ಧಮ್ಕಿ ಹಾಕಿದ್ದಳು. ಬ್ಯಾಂಕ್ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ನಲ್ಲೂ ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ್ದರು. ಇದೀಗ ಬ್ಯಾಂಕ್ ಅಧಿಕಾರಿಯನ್ನ ಅಶ್ಲೀಲವಾಗಿ ನಿಂದಿಸಿದ್ದಾರೆಂದು ದೂರು ನೀಡಲಾಗಿದೆ. ಸದ್ಯ ಸಾಮಾಜಿಕ ಕಾರ್ಯಕರ್ತೆ ದೂರಿನ ಅನ್ವಯ ಸಂಗೀತಾಳನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.
ಏನಿದು ಪ್ರಕರಣ?
ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿದ್ದಲ್ಲದೆ, ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ನನ್ನ ಮನೆಗೆ ಹಣ ಕೇಳೋಕೆ ಬರಲು ನಿಮಗೆಷ್ಟು ಧೈರ್ಯ ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಾಳೆ. ಮಹಿಳೆಯ ಕಡೆಯವರೇ ಈ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಬ್ಯಾಂಕ್ ಸಿಬ್ಬಂದಿಯನ್ನು ತಾನೇ ಎಳೆದಾಡಿ, ನಿನ್ನ ಮೇಲೆ ಅತ್ಯಾಚಾರ ಕೇಸ್ ಹಾಕುತ್ತೇನೆ. ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡುತ್ತೇನೆ ಎಂದು ಮಹಿಳೆ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ನಿಮ್ಮ ಫೋಟೋವನ್ನು ಫೇಸ್ಬುಕ್ಗೆ ಹಾಕಿ ಅರೆಸ್ಟ್ ಮಾಡಿಸುತ್ತೇನೆ ಎಂದಿದ್ದಾಳೆ. ಈ ವೇಳೆ ಸಿಬ್ಬಂದಿಯೋರ್ವರು ಮಹಿಳೆಯ ಕಾಲಿಗೆ ಬಿದ್ದು ನಮ್ಮನ್ನು ಬಿಟ್ಟು ಬೀಡಿ ಎಂದು ಕೇಳಿಕೊಂಡರೂ ಮಹಿಳೆ ದರ್ಪ ತೋರಿದ್ದಾಳೆ. ಹಿರಿಯ ನಾಗರಿಕರು ಎಂಬ ಅರಿವಿಲ್ಲದೇ ಮಹಿಳೆ ನಡೆದುಕೊಂಡ ರೀತಿಗೆ ಜಾಲತಾಣದಲ್ಲಿ ಛೀಮಾರಿ ಹಾಕುತ್ತಿದ್ದಾರೆ.
So here's d woman who gave #falserape case threats. Her name is Sangeetha Gopal. Allegedly her husbands company owes money to many & when someone asks for payment, she cries rape. We all saw who was abusive in video but see who gave apology - Lenders & she's flaunting! Sickening. pic.twitter.com/9qxadYsYKb
— Deepika Narayan Bhardwaj (@DeepikaBhardwaj) September 6, 2020
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm