ಬ್ರೇಕಿಂಗ್ ನ್ಯೂಸ್
03-09-21 05:39 pm Headline Karnataka News Network ಕ್ರೈಂ
ಮಣಿಪುರ, ಸೆ.3: ಡ್ರಗ್ಸ್ ಕಳ್ಳಸಾಗಣೆ ಪ್ರಕರಣಗಳ ವಿರುದ್ಧ ದೇಶದೆಲ್ಲೆಡೆ ಪೊಲೀಸರು ಸಮರ ಸಾರಿದ್ದು, ಹೆಡ್ ಕಾನ್ಸ್ಟೇಬಲ್ ಮನೆ ಮೇಲೆ ದಾಳಿ ನಡೆಸಿದಾಗ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಇಂಪಾಲದ ಪೊಲೀಸ್ ಸಿಬ್ಬಂದಿಯೊಬ್ಬರ ಮನೆಯಲ್ಲಿ ಬರೋಬ್ಬರಿ 90 ಕೋಟಿ ರೂ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ.
ಯಾಯ್ ರಿಕ್ಪೋಕ್ ತುಲಿಹಾಲ್ನ ಅವಂಗ್ ಲೆಕೈ ಪ್ರದೇಶದಲ್ಲಿ ಪೊಲೀಸ್ ಮುಖ್ಯಪೇದೆಯ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡ್ರಗ್ಸ್ ಕಾರ್ಖಾನೆಯನ್ನೇ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಇಷ್ಟೊಂದು ದೊಡ್ಡ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂದರ್ಭದಲ್ಲಿ ಹೆಡ್ಕಾನ್ಸ್ಟೇಬಲ್ ಸೇರಿ ಮೂವರನ್ನು ಬಂಧಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡ್ರಗ್ಸ್ನ ಮೌಲ್ಯ ಸುಮಾರು 90 ಕೋಟಿ ರೂ ಎಂದು ಅಂದಾಜಿಸಲಾಗಿದೆ.
ಮತ್ತೊಂದೆಡೆ, ಅಸ್ಸೋಂನ ಗುವಾಹಟಿಯಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು 17.5 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ. ತೈಲ ಟ್ಯಾಂಕರ್ನೊಳಗೆ 205 ಸೋಪ್ ಬಾಕ್ಸ್ಗಳಲ್ಲಿ 2.5 ಕೆಜಿ ಹೆರಾಯಿನ್ ತುಂಬಿಸಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
Police busted a drug factory in Manipur''s Imphal East district and seized a huge amount of contraband drugs worth over Rs 90 crore.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm