ಬ್ರೇಕಿಂಗ್ ನ್ಯೂಸ್
05-09-21 11:41 am Mangaluru Correspondent ಕ್ರೈಂ
ಮಂಗಳೂರು, ಸೆ.5 : ಭೂಗತ ಪಾತಕಿ ಕಲಿ ಯೋಗೀಶ ಎನ್ನಲಾದ ವ್ಯಕ್ತಿ ಮೂಲ್ಕಿ ಮೂಲದ ಉದ್ಯಮಿಯೊಬ್ಬರಿಗೆ ಮತ್ತೆ ಕರೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾನೆ.
ಮೂಲ್ಕಿ ಸಮೀಪದ ಕೊಳ್ನಾಡಿನಲ್ಲಿ ಹಾರ್ಡ್ ವೇರ್ ವ್ಯವಹಾರ ಹೊಂದಿರುವ ನಾಗರಾಜ್ ಎಂಬವರಿಗೆ ಹಫ್ತಾಕ್ಕಾಗಿ ಜೀವ ಬೆದರಿಕೆ ಒಡ್ಡಲಾಗಿದೆ. ಹಣ ನೀಡುವಂತೆ ಒತ್ತಾಯಿಸಿ, ಬೆದರಿಕೆ ಹಾಕಿದ್ದು ನಾಗರಾಜ್ ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾಗರಾಜ್, ಕಾಂಕ್ರೀಟ್ ಮತ್ತು ಪೈಪ್ ಇನ್ನಿತರ ಬಿಸಿನೆಸ್ ನಡೆಸಿಕೊಂಡಿದ್ದಾರೆ. ಕಳೆದ 2017 ರಲ್ಲಿಯೂ ಕಲಿ ಯೋಗೇಶ ಇದೇ ರೀತಿ ಇಂಟರ್ನೆಟ್ ಕರೆ ಮಾಡಿ ಬೆದರಿಕೆ ಒಡ್ಡಿದ್ದ. ಆನಂತರ ಎರಡು ದಿನಗಳ ಬಳಿಕ ಬೈಕಿನಲ್ಲಿ ಬಂದಿದ್ದ ಇಬ್ಬರು ಆಗಂತುಕರು ನಾಗರಾಜ್ ಅವರ ಹಾರ್ಡ್ ವೇರ್ ಶಾಪ್ ಮೇಲೆ ಫೈರ್ ಮಾಡಿ ಹೋಗಿದ್ದರು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಮೂಲತಃ ಹಳೆಯಂಗಡಿ ನಿವಾಸಿಯಾಗಿರುವ ಕಲಿ ಯೋಗೇಶ ಎಂಟು ವರ್ಷಗಳ ಹಿಂದೆ ನಾಪತ್ತೆಯಾಗಿದ್ದು ವಿದೇಶದಲ್ಲಿ ನೆಲೆಸಿದ್ದಾನೆ ಎನ್ನಲಾಗಿದೆ. ಈ ಹಿಂದೆ ಮೂಲ್ಕಿ ಠಾಣೆಯಲ್ಲಿ ಆತನ ವಿರುದ್ಧ ವಂಚನೆ, ಸುಲಿಗೆ, ಬೆದರಿಕೆ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು.
Business man from Mulki Mangalore gets threat call from Underworld Kali Yogesh. A case has been registered at the Mulki police station. Kali Yogesh went missing eight years back.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm