ಬ್ರೇಕಿಂಗ್ ನ್ಯೂಸ್
06-09-21 11:14 am Headline Karnataka News Network ಕ್ರೈಂ
ಗಂಗಾವತಿ, ಸೆ.5 : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿ ಕೋಣಗಳನ್ನು ವಧೆ ಮಾಡುತ್ತಿದ್ದ ಅಕ್ರಮ ಕಸಾಯಿಖಾನೆಯ ಮೇಲೆ ಪೊಲೀಸರು ದಾಳಿ ಮಾಡಿ 20 ಕೋಣಗಳನ್ನು ರಕ್ಷಣೆ ಮಾಡಿದ್ದಾರೆ.
ನಗರದ ಹೆಚ್ಆರ್ಎಸ್ ಕಾಲೋನಿಯ ಹುಮಾ ಶಾಲೆಯ ಮುಂಭಾಗದಲ್ಲಿರುವ ಈ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನ ವಧೆ ಮಾಡಲಾಗುತ್ತಿದೆ ಎಂಬ ಸುಳಿವಿನ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.
ದಾಳಿ ವೇಳೆ ಕತ್ತರಿಸಿ ಮಾರಾಟಕ್ಕಿಟ್ಟಿದ್ದ ಎರಡು ಕೋಣಗಳ ಮಾಂಸ ದೊರೆತಿದೆ. 20ಕ್ಕೂ ಹೆಚ್ಚು ಕೋಣಗಳನ್ನು ಪೊಲೀಸರು, ನಗರಸಭೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ರಕ್ಷಿಸಿದ್ದಾರೆ.
ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ ಆರೋಪದ ಮೇರೆಗೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಅನ್ವಯ ಹೆಚ್ಆರ್ಎಸ್ ಕಾಲೋನಿಯ ಭಾಷಾಸಾಬ ಮತ್ತು ರಫಿಕ್ ಎಂಬ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm