ಬ್ರೇಕಿಂಗ್ ನ್ಯೂಸ್
07-09-20 10:32 pm Mangalore Reporter ಕ್ರೈಂ
ಮಂಗಳೂರು, ಸೆಪ್ಟೆಂಬರ್ 7: ಕೃಷ್ಣ ಮೃಗದ ಚರ್ಮದ ಬೃಹತ್ ಮಾರಾಟ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಆರು ಮಂದಿಯ ತಂಡವೊಂದನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳವು ಅಪಾರ ಪ್ರಮಾಣದ ಸೊತ್ತನ್ನು ವಶಕ್ಕೆ ಪಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ನಿವಾಸಿಗಳಾದ ತುಗ್ಲೆಪ್ಪ ಮಾಳಿ (37), ಶರಣಪ್ಪ ಅಮರಪ್ಪ ಚವ್ಹಾಣ (30), ಮಲ್ಲಯ್ಯ ಹಿರೇಮಠ (30), ಶಿವಯ್ಯ ಹಿರೇಮಠ (34), ಸಂಗಪ್ಪ ಕಟ್ಟಿಮನಿ (34), ಹನುಮಂತ ಕಟ್ಟಿಮನಿ (35) ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಮಂಗಳೂರಿನಿಂದ ಕೊಪ್ಪಳ ಜಿಲ್ಲೆಗೆ ತೆರಳಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತ ಆರೋಪಿಗಳಿಂದ 20 ಕೃಷ್ಣ ಮೃಗದ ಚರ್ಮಗಳು, ಎರಡು ಕೃಷ್ಣಮೃಗದ ಕೊಂಬುಗಳು, ಒಂದು ಜೀವಂತ ಕೃಷ್ಣಮೃಗದ ಮರಿ, ಮೂರು ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಕ್ರಮಕ್ಕಾಗಿ ಕೊಪ್ಪಳ ವಲಯ ಅರಣ್ಯ ಅಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ಅರಣ್ಯ ಸಂಚಾರಿ ದಳದ ಪಿಎಸ್ಸೈ ಪುರುಷೋತ್ತಮ ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm