ಬ್ರೇಕಿಂಗ್ ನ್ಯೂಸ್
07-09-20 10:32 pm Mangalore Reporter ಕ್ರೈಂ
ಮಂಗಳೂರು, ಸೆಪ್ಟೆಂಬರ್ 7: ಕೃಷ್ಣ ಮೃಗದ ಚರ್ಮದ ಬೃಹತ್ ಮಾರಾಟ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಆರು ಮಂದಿಯ ತಂಡವೊಂದನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳವು ಅಪಾರ ಪ್ರಮಾಣದ ಸೊತ್ತನ್ನು ವಶಕ್ಕೆ ಪಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ನಿವಾಸಿಗಳಾದ ತುಗ್ಲೆಪ್ಪ ಮಾಳಿ (37), ಶರಣಪ್ಪ ಅಮರಪ್ಪ ಚವ್ಹಾಣ (30), ಮಲ್ಲಯ್ಯ ಹಿರೇಮಠ (30), ಶಿವಯ್ಯ ಹಿರೇಮಠ (34), ಸಂಗಪ್ಪ ಕಟ್ಟಿಮನಿ (34), ಹನುಮಂತ ಕಟ್ಟಿಮನಿ (35) ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಮಂಗಳೂರಿನಿಂದ ಕೊಪ್ಪಳ ಜಿಲ್ಲೆಗೆ ತೆರಳಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತ ಆರೋಪಿಗಳಿಂದ 20 ಕೃಷ್ಣ ಮೃಗದ ಚರ್ಮಗಳು, ಎರಡು ಕೃಷ್ಣಮೃಗದ ಕೊಂಬುಗಳು, ಒಂದು ಜೀವಂತ ಕೃಷ್ಣಮೃಗದ ಮರಿ, ಮೂರು ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಕ್ರಮಕ್ಕಾಗಿ ಕೊಪ್ಪಳ ವಲಯ ಅರಣ್ಯ ಅಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ಅರಣ್ಯ ಸಂಚಾರಿ ದಳದ ಪಿಎಸ್ಸೈ ಪುರುಷೋತ್ತಮ ತಿಳಿಸಿದ್ದಾರೆ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm