ಬ್ರೇಕಿಂಗ್ ನ್ಯೂಸ್
07-09-20 10:32 pm Mangalore Reporter ಕ್ರೈಂ
ಮಂಗಳೂರು, ಸೆಪ್ಟೆಂಬರ್ 7: ಕೃಷ್ಣ ಮೃಗದ ಚರ್ಮದ ಬೃಹತ್ ಮಾರಾಟ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಆರು ಮಂದಿಯ ತಂಡವೊಂದನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳವು ಅಪಾರ ಪ್ರಮಾಣದ ಸೊತ್ತನ್ನು ವಶಕ್ಕೆ ಪಡೆದಿದೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹುಣಸಿಹಾಳ ನಿವಾಸಿಗಳಾದ ತುಗ್ಲೆಪ್ಪ ಮಾಳಿ (37), ಶರಣಪ್ಪ ಅಮರಪ್ಪ ಚವ್ಹಾಣ (30), ಮಲ್ಲಯ್ಯ ಹಿರೇಮಠ (30), ಶಿವಯ್ಯ ಹಿರೇಮಠ (34), ಸಂಗಪ್ಪ ಕಟ್ಟಿಮನಿ (34), ಹನುಮಂತ ಕಟ್ಟಿಮನಿ (35) ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಮಂಗಳೂರಿನಿಂದ ಕೊಪ್ಪಳ ಜಿಲ್ಲೆಗೆ ತೆರಳಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತ ಆರೋಪಿಗಳಿಂದ 20 ಕೃಷ್ಣ ಮೃಗದ ಚರ್ಮಗಳು, ಎರಡು ಕೃಷ್ಣಮೃಗದ ಕೊಂಬುಗಳು, ಒಂದು ಜೀವಂತ ಕೃಷ್ಣಮೃಗದ ಮರಿ, ಮೂರು ದ್ವಿಚಕ್ರ ವಾಹನ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಕ್ರಮಕ್ಕಾಗಿ ಕೊಪ್ಪಳ ವಲಯ ಅರಣ್ಯ ಅಧಿಕಾರಿಗೆ ಹಸ್ತಾಂತರಿಸಲಾಗಿದೆ ಎಂದು ಮಂಗಳೂರು ಅರಣ್ಯ ಸಂಚಾರಿ ದಳದ ಪಿಎಸ್ಸೈ ಪುರುಷೋತ್ತಮ ತಿಳಿಸಿದ್ದಾರೆ.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am