ಬ್ರೇಕಿಂಗ್ ನ್ಯೂಸ್
08-09-20 11:50 am Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 8: ಮಾದಕ ಜಾಲಕ್ಕೆ ಸ್ಯಾಂಡಲ್ವುಡ್ ನಂಟಿದೆ ಎಂಬ ಆರೋಪ ಭಾರಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ನಟಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ, ಹೆಚ್ಚಿನ ವಿಚಾರಣೆಗೆ ಸಂಜನಾ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಂಜನಾರನ್ನು ಬಂಧಿಸಿ ಅಧಿಕಾರಿಗಳು ಕಚೇರಿಗೆ ಕರೆದೊಯ್ದಿದ್ದಾರೆ.
ಮಂಗಳವಾರ ಬೆಳ್ಳಂಬೆಳಗ್ಗೆಯೇ ಇಂದಿರಾ ನಗರದಲ್ಲಿರುವ ನಟಿ ಸಂಜನಾ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿತ್ತು. ಮನೆಯಲ್ಲಿ ಸುದೀರ್ಘ ಪರೀಶಿಲನೆ ನಡೆಸಿದ ಅಧಿಕಾರಿಗಳು ಸಾಕಷ್ಟು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಂಜನಾ ಪರ್ಸನಲ್ ಮೊಬೈಲ್ನಲ್ಲಿ ಅಧಿಕಾರಿಗಳು ಕಾಂಟ್ಯಾಕ್ಟ್ ಡೀಟೈಲ್ಸ್ ಕಲೆಹಾಕಿದ್ದು, ವಾಟ್ಸ್ಆ್ಯಪ್ ಚಾಟ್ ಹಾಗೂ ಮೆಸೇಂಜರ್ನಲ್ಲಿರುವ ಮೆಸೇಜಸ್ಗಳನ್ನು ಕಲೆಹಾಕಿದ್ದಾರೆ. ಸಂಜನಾ ಎರಡು ಮೊಬೈಲ್ ಬಳಸುತ್ತಿದ್ದರು ಎಂದು ತಿಳಿದುಬಂದಿದ್ದು, ಸ್ನೇಹಿತರಿಗೆಂದೇ ಒಂದು ಹಾಗೂ ಸಿನಿಮಾ ಇಂಡ್ರಸ್ಟ್ರಿಗೆ ಒಂದು ಪೋನ್ ಇಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ, ಫೇಸ್ ಬುಕ್, ವಾಟ್ಸ್ಆ್ಯಪ್ನಲ್ಲಿ ಎಷ್ಟು ಅಕೌಂಟ್ಗಳಿವೆ ಎಂದು ಪ್ರಶ್ನಿಸಿದ್ದಾರೆ. ದಾಳಿ ವೇಳೆ ಪೆನ್ಡ್ರೈವ್, ಟ್ಯಾಬ್, ಲ್ಯಾಪ್ಟಾಪ್ ಸೇರಿ ಕೆಲ ಫೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ನಟಿ ಸಂಜನಾರನ್ನು ಬಂಧಿಸಿ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm