ಬ್ರೇಕಿಂಗ್ ನ್ಯೂಸ್
08-09-21 11:38 am Headline Karnataka News Network ಕ್ರೈಂ
ಮಂಗಳೂರು, ಸೆ.8: ಮದುವೆ ನಿಶ್ಚಿತಾರ್ಥ ಆಗಿದ್ದ ಯುವತಿಯೊಬ್ಬಳು ವರನ ಕಡೆಯವರು ಕೊಟ್ಟಿದ್ದ ಚಿನ್ನಾಭರಣ ಮತ್ತು ಬ್ಯಾಂಕಿನಲ್ಲಿದ್ದ ಹಣದ ಜೊತೆಗೆ ಮುಸ್ಲಿಂ ಯುವಕನ ಜೊತೆ ಪರಾರಿಯಾಗಿರುವ ಬಗ್ಗೆ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಉತ್ತರ ಕರ್ನಾಟಕದ ಗದಗ ಜಿಲ್ಲೆಯ ನಿವಾಸಿಗಳಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ತಂದೆ, ತಾಯಿ ಗಾಂಧಿನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸಕ್ಕಿದ್ದಾರೆ. ತಾಯಿ ಯಶೋಧ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆಗಸ್ಟ್ 21 ರಂದು ಬೇರೊಬ್ಬ ಯುವಕನ ಜೊತೆಗೆ ಮದುವೆ ನಿಶ್ಚಿತಾರ್ಥ ಆಗಿದ್ದು ವರನ ಕಡೆಯುವರು ಎಂಗೇಜ್ಮೆಂಟ್ ವೇಳೆ ಒಂದು ಲಕ್ಷ ರೂ. ಮೌಲ್ಯದ ಚಿನ್ನದ ಸರ ನೀಡಿದ್ದರು. ಅಲ್ಲದೆ, ಒಂದೂವರೆ ಲಕ್ಷ ಮೌಲ್ಯದ ಉಂಗುರ ಮತ್ತು ಕಿವಿಯೋಲೆ ಆಕೆಯಲ್ಲಿತ್ತು. ಅದನ್ನೂ ಒಯ್ದಿದ್ದಾಳೆ. ನಾವು ಕೂಲಿ ಕೆಲಸ ಮಾಡಿ ಕೂಡಿಟ್ಟಿದ್ದ ಒಂದು ಲಕ್ಷ ರೂ. ಹಣವನ್ನು ಮಹಮ್ಮದ್ ಆಲಿ ಎಂಬಾತನ ಖಾತೆಗೆ ವರ್ಗಾಯಿಸಿದ್ದಾಳೆ. ಆತನ ಜೊತೆಗೆ ಪರಾರಿಯಾಗಿರುವ ಶಂಕೆ ಇದ್ದು ಪೊಲೀಸರು ಪತ್ತೆ ಮಾಡಿ ಕೊಡುವಂತೆ ದೂರಿನಲ್ಲಿ ತಿಳಿಸಿದ್ದಾರೆ.
Engaged Women Flee by Taking Gold and Money in Mangalore.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm