ಬ್ರೇಕಿಂಗ್ ನ್ಯೂಸ್
08-09-21 05:38 pm Headline Karnataka News Network ಕ್ರೈಂ
ಇಂದೋರ್, ಸೆ.8 : ಯೂನಿಫಾರ್ಮ್ ಹಾಕ್ಕೊಂಡು ಬಾರದ ವಿದ್ಯಾರ್ಥಿನಿಯರನ್ನು ಕರೆದು ವಿಚಾರಣೆ ನಡೆಸಿದ ಶಾಲಾ ಶಿಕ್ಷಕನೊಬ್ಬ, ಬಟ್ಟೆ ಬಿಚ್ಚಿಕೊಂಡು ಬರುವಂತೆ ಬರಬಹುದಲ್ಲ ಎಂದು ಹೇಳಿದ ಕಾರಣಕ್ಕೇ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಒಂದರಲ್ಲಿ ಘಟನೆ ನಡೆದಿದೆ. ಕೊರೊನಾ ಲಾಕ್ಡೌನ್ ಬಳಿಕ ಈಗಷ್ಟೇ ಶಾಲೆ ಆರಂಭಗೊಂಡಿದ್ದರಿಂದ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರ ಹಾಕಿಕೊಳ್ಳದೆ ಶಾಲೆಗೆ ಬಂದಿದ್ದರು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕ, ಯೂನಿಫಾರ್ಮ್ ಹಾಕಿರದ ವಿದ್ಯಾರ್ಥಿನಿಯರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ನೀವು ಹೀಗೆ ಬೇಕಾಬಿಟ್ಟಿ ಬಟ್ಟೆ ಹಾಕ್ಕೊಂಡು ಬಂದರೆ ಅದರಿಂದ ಹುಡುಗರಿಗೆ ಪ್ರಚೋದನೆ ನೀಡಿದಂತಾಗುತ್ತದೆ. ನೀವು ಏನೇನೋ ಬಟ್ಟೆ ಹಾಕ್ಕೊಂಡು ಬರೋದಕ್ಕಿಂತ ಬಟ್ಟೆ ಹಾಕದೇ ಬರಬಹುದು ಎಂದಿದ್ದಾರೆ.
ಶಾಲೆ ತಡವಾಗಿ ಆರಂಭಗೊಂಡಿದ್ದರಿಂದ ಸಮವಸ್ತ್ರ ಸಿದ್ಧಗೊಂಡಿಲ್ಲ. ಮುಂದಿನ ಸೋಮವಾರದ ವರೆಗೆ ತಮಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಬಟ್ಟೆ ಬಿಚ್ಚಿಕೊಂಡು ಬರುವಂತೆ ಹೇಳಿದ್ದನ್ನೇ ನೆಪ ಮಾಡಿಕೊಂಡು ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೂವರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಜೊತೆ ಸೇರಿ ಹೇಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಶಾಲಾ ಶಿಕ್ಷಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
MP Case Booked against head master who asked the students to remove dress for not wearing School Uniform.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm