ಬ್ರೇಕಿಂಗ್ ನ್ಯೂಸ್
08-09-21 05:38 pm Headline Karnataka News Network ಕ್ರೈಂ
ಇಂದೋರ್, ಸೆ.8 : ಯೂನಿಫಾರ್ಮ್ ಹಾಕ್ಕೊಂಡು ಬಾರದ ವಿದ್ಯಾರ್ಥಿನಿಯರನ್ನು ಕರೆದು ವಿಚಾರಣೆ ನಡೆಸಿದ ಶಾಲಾ ಶಿಕ್ಷಕನೊಬ್ಬ, ಬಟ್ಟೆ ಬಿಚ್ಚಿಕೊಂಡು ಬರುವಂತೆ ಬರಬಹುದಲ್ಲ ಎಂದು ಹೇಳಿದ ಕಾರಣಕ್ಕೇ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ಸರಕಾರಿ ಪ್ರೌಢಶಾಲೆ ಒಂದರಲ್ಲಿ ಘಟನೆ ನಡೆದಿದೆ. ಕೊರೊನಾ ಲಾಕ್ಡೌನ್ ಬಳಿಕ ಈಗಷ್ಟೇ ಶಾಲೆ ಆರಂಭಗೊಂಡಿದ್ದರಿಂದ ಕೆಲವು ವಿದ್ಯಾರ್ಥಿನಿಯರು ಸಮವಸ್ತ್ರ ಹಾಕಿಕೊಳ್ಳದೆ ಶಾಲೆಗೆ ಬಂದಿದ್ದರು. ಈ ವೇಳೆ ಶಾಲೆಯ ಮುಖ್ಯ ಶಿಕ್ಷಕ, ಯೂನಿಫಾರ್ಮ್ ಹಾಕಿರದ ವಿದ್ಯಾರ್ಥಿನಿಯರನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ನೀವು ಹೀಗೆ ಬೇಕಾಬಿಟ್ಟಿ ಬಟ್ಟೆ ಹಾಕ್ಕೊಂಡು ಬಂದರೆ ಅದರಿಂದ ಹುಡುಗರಿಗೆ ಪ್ರಚೋದನೆ ನೀಡಿದಂತಾಗುತ್ತದೆ. ನೀವು ಏನೇನೋ ಬಟ್ಟೆ ಹಾಕ್ಕೊಂಡು ಬರೋದಕ್ಕಿಂತ ಬಟ್ಟೆ ಹಾಕದೇ ಬರಬಹುದು ಎಂದಿದ್ದಾರೆ.
ಶಾಲೆ ತಡವಾಗಿ ಆರಂಭಗೊಂಡಿದ್ದರಿಂದ ಸಮವಸ್ತ್ರ ಸಿದ್ಧಗೊಂಡಿಲ್ಲ. ಮುಂದಿನ ಸೋಮವಾರದ ವರೆಗೆ ತಮಗೆ ಅವಕಾಶ ನೀಡುವಂತೆ ಕೇಳಿಕೊಂಡಿದ್ದಾರೆ. ಬಟ್ಟೆ ಬಿಚ್ಚಿಕೊಂಡು ಬರುವಂತೆ ಹೇಳಿದ್ದನ್ನೇ ನೆಪ ಮಾಡಿಕೊಂಡು ವಿದ್ಯಾರ್ಥಿಗಳು ಶಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮೂವರು ವಿದ್ಯಾರ್ಥಿನಿಯರು ತಮ್ಮ ಪೋಷಕರ ಜೊತೆ ಸೇರಿ ಹೇಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಶಾಲಾ ಶಿಕ್ಷಕನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
MP Case Booked against head master who asked the students to remove dress for not wearing School Uniform.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm