ಬ್ರೇಕಿಂಗ್ ನ್ಯೂಸ್
08-09-21 06:01 pm Mangaluru Correspondent ಕ್ರೈಂ
ಮಂಗಳೂರು, ಸೆ.8: ನಿಶ್ಚಿತಾರ್ಥ ಆಗಿದ್ದ ಯುವತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣದೊಂದಿಗೆ ಮುಸ್ಲಿಂ ಯುವಕನ ಜೊತೆ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದು ಪರಿಷತ್ ನಾಯಕರು ಹುಡುಗಿಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ.
ನಗರದ ಬಲ್ಲಾಳ್ ಭಾಗ್ ನ ಅಪಾರ್ಟ್ಮೆಂಟ್ ನಿವಾಸಿ ರೇಶ್ಮಾ ನಾಪತ್ತೆಯಾದ ಯುವತಿ. ಆಕೆಯ ಮನೆಗೆ ತೆರಳಿ, ಹೆತ್ತವರಿಗೆ ಸಾಂತ್ವನ ಹೇಳಿದ ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ಕೃತ್ಯದ ಹಿಂದೆ ಲವ್ ಜಿಹಾದ್ ಇದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.


ಯುವತಿ ಚಿನ್ನಾಭರಣದ ಜೊತೆಗೆ ನಾಪತ್ತೆಯಾಗಿದ್ದು ತಂದೆತಾಯಿ ಕಷ್ಟಪಟ್ಟು ಕೂಲಿ ಮಾಡಿ ಕೂಡಿಟ್ಟ ಹಣವನ್ನು ಅಕ್ಬರ್ ಅಲಿ ಎನ್ನುವ ವ್ಯಕ್ತಿಗೆ ವರ್ಗಾಯಿಸಿದ್ದಾಳೆ. ಇದೊಂದು ಲವ್ ಜಿಹಾದ್ ಪ್ರಕರಣವೆಂದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಹೀಗಾಗಿ ಘಟನೆಯನ್ನು ವಿಶ್ವ ಹಿಂದು ಪರಿಷತ್ ಖಂಡಿಸುತ್ತದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ಪೊಲೀಸರು ಪತ್ತೆಹಚ್ಚಬೇಕು ಎಂದು ಶರಣ್ ಪಂಪ್ವೆಲ್ ಆಗ್ರಹಿಸಿದ್ದಾರೆ. ಈ ವೇಳೆ, ಜಿಲ್ಲಾ ಬಜರಂಗದಳ ಸಂಚಾಲಕ್ ಪುನೀತ್ ಅತ್ತಾವರ ಜೊತೆಗಿದ್ದರು.
ಯುವತಿ ರೇಷ್ಮಾಗೆ ಇತ್ತೀಚೆಗೆ ಬೇರೆ ಯುವಕನ ಜೊತೆ ಮದುವೆ ನಿಶ್ಚಿತಾರ್ಥ ಆಗಿತ್ತು. ಆ ಸಂದರ್ಭದಲ್ಲಿ ಕೊಟ್ಟಿದ್ದ ಚಿನ್ನಾಭರಣದ ಜೊತೆಗೆ ಅಕ್ಬರ್ ಆಲಿ ಎಂಬಾತನ ಜೊತೆ ಪರಾರಿಯಾಗಿದ್ದಾಳೆಂದು ಆಕೆಯ ಹೆತ್ತವರು ಬರ್ಕೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
Read: ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ ; ಹೆತ್ತವರ ದೂರು
Engaged woman flees with Muslim boy in Mangalore VHP Sharon Pumpwell and team visits home alleges Love Jihad. Demands immediate police action against the boy.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm