ಬ್ರೇಕಿಂಗ್ ನ್ಯೂಸ್
09-09-21 04:07 pm Headline Karnataka News Network ಕ್ರೈಂ
ತಿರುವನಂತಪುರಂ, ಸೆ.9 : ನಾಯಿ, ಬೆಕ್ಕುಗಳನ್ನು ಮನೆಯ ಒಳಗೇ ಇರಿಸಿಕೊಂಡು ತಮ್ಮ ಮಕ್ಕಳ ರೀತಿಯಲ್ಲೇ ನೋಡಿಕೊಳ್ಳುವ ಮಂದಿ ಇದ್ದಾರೆ. ಆದರೆ, ಕೇರಳದಲ್ಲಿ ಇಬ್ಬರು ಮಹಿಳೆಯರು ಸೇರಿ ಹೆಣ್ಣು ನಾಯಿ ಹಾಗೂ ಅದರ ಒಂದು ತಿಂಗಳ ಪ್ರಾಯದ 7 ಮರಿಗಳನ್ನು ಜೀವಂತ ಬೆಂಕಿ ಹಚ್ಚಿ ಸುಟ್ಟು ಹಾಕಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಭಾರೀ ಆಕ್ರೋಶ ಕೇಳಿಬಂದಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಮಂಜಲಿ ಎಂಬ ಸಣ್ಣ ಹಳ್ಳಿಯಲ್ಲಿ ಸೆ. 4ರಂದು ನಡೆದಿರುವ ಈ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಹಿಳೆಯರು ತಮ್ಮ ಮನೆಯ ಬಳಿ ತಾಯಿ ನಾಯಿ ಹಾಗೂ ಅದರ 7 ಮರಿಗಳಿಗೆ ಬೆಂಕಿ ಹಾಕಿದ್ದಾರೆ. 5 ಮರಿಗಳು ಹಾಗೂ ತಾಯಿ ನಾಯಿ ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಓಡಿಹೋಗಿ ಪ್ರಾಣ ಉಳಿಸಿಕೊಂಡಿವೆ. ಅವುಗಳ ಮೈಯ ಚರ್ಮ ಸುಟ್ಟುಹೋಗಿದೆ. ಆದರೆ, ಎರಡು ಮರಿಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸುಟ್ಟ ಗಾಯದಿಂದ ನರಳುತ್ತಿದ್ದ ನಾಯಿಯನ್ನು ನೋಡಿದ ಮಹಿಳೆಯೊಬ್ಬರು ಪ್ರಾಣಿ ರಕ್ಷಣಾ ತಂಡಕ್ಕೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಸಂಘದ ಸದಸ್ಯರು ನಾಯಿಯನ್ನು ಪಶು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿದ್ದಾರೆ.
ಲಕ್ಷ್ಮೀ ಮತ್ತು ಮೇರಿ ಎಂಬ ಮಹಿಳೆಯರು ಸೇರಿಕೊಂಡು ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ್ದು ಇದನ್ನು ಪಕ್ಕದ ಮನೆಯವರು ವಿಡಿಯೋ ಮಾಡಿದ್ದರು. ವಿಡಿಯೋದ ಆಧರಿಸಿ ಪೊಲೀಸರು ಕೇಸು ದಾಖಲಿಸಿದ್ದಾರೆ.
In Kerala, two women have allegedly set a dog and her litter of month old seven puppies on fire. The gruesome incident, which was caught on camera, took place in Manjali a small village under Alangad police limits in Ernakulam district, Kerala on Saturday, September 4.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm