ಬ್ರೇಕಿಂಗ್ ನ್ಯೂಸ್
10-09-21 01:43 pm Headline Karnataka News Network ಕ್ರೈಂ
ರೋಹ್ಟಾಸ್(ಬಿಹಾರ) ಸೆ.10 : ಸುಮಾರು ಎಂಟು ವರ್ಷಗಳ ಕಾಲ ಪ್ರೀತಿ, ಪ್ರೇಮ ಹೆಸರಲ್ಲಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಯುವತಿಯೇ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೆಹಲಿ ನಿವಾಸಿ ರವಿಕುಮಾರ್ ಎಂಬಾತನ ಜೊತೆ ಸುಮಾರು 8 ವರ್ಷಗಳಿಂದ ಪ್ರೇಮ ಸಂಬಂಧವಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದೆವು. ಆಗಾಗ ರವಿಕುಮಾರ್ ನನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದನು ಎಂದು ಭೋಜ್ಪುರ್ ಜಿಲ್ಲೆಯ ಸಂತ್ರಸ್ತ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಮದುವೆ ಬಗ್ಗೆ ಕೇಳುತ್ತಿದ್ದರೆ, ಆತ ಆತ ನೆಪ ಹೇಳುತ್ತಿದ್ದ. ಈ ಮಧ್ಯೆ ಆಕೆ ಮೂರು ಬಾರಿ ಗರ್ಭಿಣಿಯಾಗಿದ್ದಳು. ಆದರೆ ರವಿಕುಮಾರ್ ಪ್ರತಿ ಬಾರಿ ಅಬಾರ್ಷನ್ ಮಾಡಿಸಿದ್ದ. ಆನಂತರ ಮದುವೆ ವಿಚಾರ ಪ್ರಸ್ತಾಪಿಸಿದಾಗ ಆರೋಪಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ರೋಸಿಹೋದ ಯುವತಿ ನೇರವಾಗಿ ರವಿಕುಮಾರ್ ಮನೆಗೆ ತೆರಳಿ, ಕುಟುಂಬಸ್ಥರಿಗೆ ವಿಚಾರ ತಿಳಿಸಿದ್ದಳು. ಆದರೆ ರವಿ ಕುಟುಂಬಸ್ಥರು ಯುವತಿ ಮಾತನ್ನು ಕೇಳದೆ ಯುವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ರೋಹ್ಟಾಸ್ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ರವಿಕುಮಾರ್ ಕುಟುಂಬಸ್ಥರಿಂದ ಪ್ರಾಣ ಬೆದರಿಕೆ ಇದೆ ಎಂದು ಆರೋಪಿಸಿದ್ದಾಳೆ.
Boyfriend Cheated on Girlfriend for Eight Years in Bihar.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm