ಬ್ರೇಕಿಂಗ್ ನ್ಯೂಸ್
08-09-20 05:05 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸಿನಲ್ಲಿ, ಕಳೆದ ಕೆಲವು ದಿನಗಳಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಯವರು (ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಅವರನ್ನು ಗ್ರಿಲ್ ಮಾಡುತ್ತಿದ್ದು, ಇದೀಗ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ರಿಯಾ ಚಕ್ರವತಿ, ಎನ್ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್ ಸೇವಿಸುತ್ತಿದ್ದಾಗಿ ಹೇಳಿದ್ದರು. ಸಿಗರೇಟ್ನಲ್ಲಿ ಮಾರಿಜುವಾನಾ ಮಿಕ್ಸ್ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್ ಸಿಂಗ್ ಸಹ ತಮ್ಮ ಜತೆಗೆ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು.
ಇನ್ಸುನು ಶಾಂತ್ ಸಿಂಗ್ ರಜಪೂತ್ ಬಗ್ಗೆಯೂ ಹೇಳಿಕೆ ನೀಡಿದ್ದ ಅವರು, ತಮ್ಮ ಪರಿಚಯವಾಗುವುದಕ್ಕೆ ಮುಂಚೆಯೇ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಮತ್ತು ತಾನು ಅವರ ಲೈಫ್ಗೆ ಎಂಟ್ರಿಯಾದ ನಂತರ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ಶುರು ಮಾಡಿದ್ದರು ಎಂಬ ಆರೋಪ ಸುಳ್ಳು ಎಂದು ಈ ಹಿಂದೆ ರಿಯಾ ಹೇಳಿದ್ದರು. ಅಷ್ಟೇ ಅಲ್ಲ, ಕಳೆದ ವರ್ಷ ಬಿಡುಗಡೆಯಾದ ‘ಕೇದಾರನಾಥ್’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ಅವರು ಡ್ರಗ್ಸ್ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದರು.

ಬರೀ ಸುಶಾಂತ್ ಅಷ್ಟೇ ಅಲ್ಲ, ಬಾಲಿವುಡ್ನಲ್ಲಿ 25ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಡ್ರಗ್ಸ್ ಅಭ್ಯಾಸವಿದೆ ಮತ್ತು ಪಾರ್ಟಿಗಳಲ್ಲಿ ಅವರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ರಿಯಾ ಆರೋಪಿಸಿದ್ದಾರೆ. ಅವರಿಂದ ಹಲವು ಉಪಯುಕ್ತ ಮಾಹಿತಿಯನ್ನು ಕಲೆಹಾಕಿರುವ ಎನ್ಸಿಬಿ, ಈ ನಿಟ್ಟಿನಲ್ಲಿ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಸದ್ಯದಲ್ಲೇ ಈ ವಿಷಯವಾಗಿ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಮೊದಲ ಹಂತವಾಗಿ ರಿಯಾ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm