ಬ್ರೇಕಿಂಗ್ ನ್ಯೂಸ್
08-09-20 05:05 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 7: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸಿನಲ್ಲಿ, ಕಳೆದ ಕೆಲವು ದಿನಗಳಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಯವರು (ಎನ್ಸಿಬಿ) ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಅವರನ್ನು ಗ್ರಿಲ್ ಮಾಡುತ್ತಿದ್ದು, ಇದೀಗ ರಿಯಾ ಚಕ್ರವರ್ತಿ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ರಿಯಾ ಚಕ್ರವತಿ, ಎನ್ಸಿಬಿ ಅಧಿಕಾರಿಗಳ ಎದುರು ತಾನು ಡ್ರಗ್ಸ್ ಸೇವಿಸುತ್ತಿದ್ದಾಗಿ ಹೇಳಿದ್ದರು. ಸಿಗರೇಟ್ನಲ್ಲಿ ಮಾರಿಜುವಾನಾ ಮಿಕ್ಸ್ ಮಾಡಿಕೊಂಡು ಸೇದುತ್ತಿದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲ, ಸುಶಾಂತ್ ಸಿಂಗ್ ಸಹ ತಮ್ಮ ಜತೆಗೆ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದುದಾಗಿ ಹೇಳಿಕೊಂಡಿದ್ದರು.
ಇನ್ಸುನು ಶಾಂತ್ ಸಿಂಗ್ ರಜಪೂತ್ ಬಗ್ಗೆಯೂ ಹೇಳಿಕೆ ನೀಡಿದ್ದ ಅವರು, ತಮ್ಮ ಪರಿಚಯವಾಗುವುದಕ್ಕೆ ಮುಂಚೆಯೇ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಮತ್ತು ತಾನು ಅವರ ಲೈಫ್ಗೆ ಎಂಟ್ರಿಯಾದ ನಂತರ ಸುಶಾಂತ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ಶುರು ಮಾಡಿದ್ದರು ಎಂಬ ಆರೋಪ ಸುಳ್ಳು ಎಂದು ಈ ಹಿಂದೆ ರಿಯಾ ಹೇಳಿದ್ದರು. ಅಷ್ಟೇ ಅಲ್ಲ, ಕಳೆದ ವರ್ಷ ಬಿಡುಗಡೆಯಾದ ‘ಕೇದಾರನಾಥ್’ ಚಿತ್ರದ ಚಿತ್ರೀಕರಣ ಸಂದರ್ಭದಲ್ಲೂ ಅವರು ಡ್ರಗ್ಸ್ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದರು.

ಬರೀ ಸುಶಾಂತ್ ಅಷ್ಟೇ ಅಲ್ಲ, ಬಾಲಿವುಡ್ನಲ್ಲಿ 25ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಗೆ ಡ್ರಗ್ಸ್ ಅಭ್ಯಾಸವಿದೆ ಮತ್ತು ಪಾರ್ಟಿಗಳಲ್ಲಿ ಅವರೆಲ್ಲಾ ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ರಿಯಾ ಆರೋಪಿಸಿದ್ದಾರೆ. ಅವರಿಂದ ಹಲವು ಉಪಯುಕ್ತ ಮಾಹಿತಿಯನ್ನು ಕಲೆಹಾಕಿರುವ ಎನ್ಸಿಬಿ, ಈ ನಿಟ್ಟಿನಲ್ಲಿ ಇನ್ನಷ್ಟು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಸದ್ಯದಲ್ಲೇ ಈ ವಿಷಯವಾಗಿ ಹಲವರ ಮೇಲೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ. ಇದರ ಮೊದಲ ಹಂತವಾಗಿ ರಿಯಾ ಚಕ್ರವರ್ತಿ ಅವರನ್ನು ಬಂಧಿಸಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm