ಬ್ರೇಕಿಂಗ್ ನ್ಯೂಸ್
11-09-21 12:57 pm Headline Karnataka News Network ಕ್ರೈಂ
ಮುಂಬೈ, ಸೆ.11: 32 ವರ್ಷದ ಯುವತಿಯನ್ನು ರಸ್ತೆ ಬದಿಯಲ್ಲೇ ಅತ್ಯಾಚಾರ ನಡೆಸಿ, ವಿಕೃತವಾಗಿ ಕಿರುಕುಳ ನೀಡಿದ ಘಟನೆ ಅಂಧೇರಿಯಲ್ಲಿ ಬೆಳಕಿಗೆ ಬಂದಿದ್ದು 45 ವರ್ಷದ ವ್ಯಕ್ತಿಯನ್ನು ಸಾಕಿನಾಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಧೇರಿಯ ಸಾಕಿನಾಕದ ಖೈರಾಣಿ ರಸ್ತೆಯಲ್ಲಿ ಘಟನೆ ನಡೆದಿದ್ದು ನಸುಕಿನ ಮೂರು ಗಂಟೆ ವೇಳೆಗೆ ಪೊಲೀಸರಿಗೆ ಕರೆ ಬಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿ ಅಲ್ಲಿ ನಿಂತಿದ್ದ ಟೆಂಪೋದಲ್ಲಿ ಪತ್ತೆಯಾಗಿದ್ದಾಳೆ. ಹೊರಗಡೆ ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡು ಬಿದ್ದಿದ್ದ. ಪೊಲೀಸರು ಯುವತಿಯನ್ನು ರಾಜವಾಡಿ ಆಸ್ಪತ್ರೆಗೆ ಒಯ್ದಿದ್ದು ವೈದ್ಯರು ಪರಿಶೀಲಿಸಿ ಲೈಂಗಿಕ ಕಿರುಕುಳ ನೀಡಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವಿಕೃತವಾಗಿ ಕಿರುಕುಳ ಕೊಟ್ಟು ಹಲ್ಲೆ ನಡೆಸಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಪೊಲೀಸರು ರೇಪ್ ಮತ್ತು ಹಲ್ಲೆ ನಡೆಸಿದ ಬಗ್ಗೆ ಕೇಸು ದಾಖಲಿಸಿದ್ದಾರೆ. ಯುವತಿ ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದು ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.
ಸಿಸಿಟಿವಿ ಆಧರಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಘಟನೆ ನಡೆಯುವಾಗ ಸ್ಥಳದಲ್ಲಿದ್ದುದು ಕಂಡುಬಂದಿತ್ತು. ಹಲ್ಲೆ ನಡೆಸಿದ್ದು ಯಾರು, ಕೃತ್ಯದ ಹಿಂದೆ ಯಾರಿದ್ದಾರೆ, ಹಲವರು ಸೇರಿ ಕೃತ್ಯ ನಡೆಸಿದ್ದಾರೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The 32-year-old woman raped and brutalised inside a stationary tempo in suburban Mumbai's Sakinaka in the early hours of Friday has died while being treated at a local hospital.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm