ಬ್ರೇಕಿಂಗ್ ನ್ಯೂಸ್
11-09-21 04:22 pm Headline Karnataka News Network ಕ್ರೈಂ
ಬೆಂಗಳೂರು, ಸೆ.11: 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಮಗನನ್ನ ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಆತನಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದಾನೆ, ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ಸೇರಿಕೊಂಡು ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹೂತು ಹಾಕಿದ್ರು.

7 ತಿಂಗಳ ನಂತರ ತಾಯಿ ಬೆಂಗಳೂರಿನ ಮೈಕೋಲೇಔಟ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲು ಹೋಗಿದ್ದಾಳೆ, ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿದಾಗ ತಬ್ಬಿಬ್ಬಾದ ತಾಯಿ ಸರಿಯಾಗಿ ಉತ್ತರ ಕೊಡಲಿಲ್ಲ, ಸಂಶಯಗೊಂಡ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಮಗನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್ ಹಾಗೂ ತಾಯಿಯನ್ನು ಬಂಧಿಸಲಾಗಿದೆ.
Investigations by the MICO Layout police into the disappearance of the boy, as reported by his mother in August, has revealed that the boy was tortured and killed by the woman and two associates in February this year.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm