ಬ್ರೇಕಿಂಗ್ ನ್ಯೂಸ್
11-09-21 04:22 pm Headline Karnataka News Network ಕ್ರೈಂ
ಬೆಂಗಳೂರು, ಸೆ.11: 10 ವರ್ಷದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಪತಿ ತೊರೆದಿದ್ದರಿಂದ ಮಗುವನ್ನು ನೋಡಿಕೊಳ್ಳಲು ಕಷ್ಟವಾಗಿದ್ದ ತಾಯಿಯೊಬ್ಬಳು, ಮಗನನ್ನ ರೌಡಿಶೀಟರ್ ಬಳಿ ಬಿಟ್ಟಿದ್ದಳು. ಆದರೆ ಆತನಿಗೆ ಪ್ರತಿ ದಿನವೂ ಚಿತ್ರಹಿಂಸೆ ನೀಡಿ ರೌಡಿಶೀಟರ್ ತೊಂದರೆ ಕೊಡುತ್ತಿದ್ದ. ಫೆಬ್ರವರಿಯಲ್ಲಿ ಕೊಠಡಿಯಲ್ಲಿ ಕೂಡಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ಕೊಟ್ಟಾಗ, ಬಾಲಕ ಪ್ರಾಣ ಬಿಟ್ಟಿದ್ದಾನೆ, ನಂತರ ಶವವನ್ನು ತಾಯಿ ಹಾಗೂ ರೌಡಿಶೀಟರ್ ಸೇರಿಕೊಂಡು ತಮಿಳುನಾಡಿಗೆ ಸಾಗಿಸಿ ನಿರ್ಜನ ಪ್ರದೇಶದಲ್ಲಿ ಆತನನ್ನು ಹೂತು ಹಾಕಿದ್ರು.

7 ತಿಂಗಳ ನಂತರ ತಾಯಿ ಬೆಂಗಳೂರಿನ ಮೈಕೋಲೇಔಟ್ ಪೋಲಿಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲು ಹೋಗಿದ್ದಾಳೆ, ಬಾಲಕ ಯಾವಾಗಿನಿಂದ ನಾಪತ್ತೆ ಎಂದು ಪೊಲೀಸರು ಪ್ರಶ್ನಿಸಿದಾಗ ತಬ್ಬಿಬ್ಬಾದ ತಾಯಿ ಸರಿಯಾಗಿ ಉತ್ತರ ಕೊಡಲಿಲ್ಲ, ಸಂಶಯಗೊಂಡ ಪೊಲೀಸರು ಆಕೆಯನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಿದಾಗ ಮಗನನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್ ಹಾಗೂ ತಾಯಿಯನ್ನು ಬಂಧಿಸಲಾಗಿದೆ.
Investigations by the MICO Layout police into the disappearance of the boy, as reported by his mother in August, has revealed that the boy was tortured and killed by the woman and two associates in February this year.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm