ಬ್ರೇಕಿಂಗ್ ನ್ಯೂಸ್
12-09-21 12:59 pm Mangaluru Correspondent ಕ್ರೈಂ
ಮಂಗಳೂರು, ಸೆ.12: ಹಳೇ ಸೇಡು ತೀರಿಸಿಕೊಂಡು ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದ ಯುವಕ ಮತ್ತು ಆತನ ಜೊತೆ ಪರಾರಿಯಾಗಿದ್ದ ಯುವತಿಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾಲ್ ಬಾಗ್ ನಲ್ಲಿ ತಂದೆ, ತಾಯಿ ಜೊತೆಗಿದ್ದು ಮಂಗಳೂರು ಯುನಿವರ್ಸಿಟಿಯಲ್ಲಿ ಎಂಎಸ್ಸಿ ಕಲಿಯುತ್ತಿದ್ದ ಹುಡುಗಿ ರೇಷ್ಮಾ ಸೆ.23 ರಂದು ನಾಪತ್ತೆಯಾಗಿದ್ದಳು. ಆನಂತರ, ಆಕೆ ತನ್ನ ತಾಯಿ ಕಡೆಯ ಸಂಬಂಧಿಕನೇ ಆಗಿದ್ದ ಅಕ್ಬರ್ ಆಲಿ ಎಂಬವನ ಜೊತೆ ತೆರಳಿದ್ದು ತಿಳಿದುಬಂದಿತ್ತು. ಆದರೆ, ಅದಕ್ಕೂ ಮೊದಲೇ ಹೆತ್ತವರು ನಾಪತ್ತೆ ಜೊತೆಗೆ ಚಿನ್ನದ ಸರ, ಉಂಗುರ, 90 ಸಾವಿರ ನಗದನ್ನು ಹೊತ್ತೊಯ್ದಿದ್ದಾಗಿ ದೂರು ದಾಖಲಿಸಿದ್ದರು. ಎರಡು ದಿನದ ಹಿಂದಷ್ಟೇ ಬೇರೊಬ್ಬ ಯುವಕನ ಜೊತೆ ನಿಶ್ಚಿತಾರ್ಥ ಆಗಿದ್ದು ಎರಡು ದಿನದಲ್ಲೇ ನಾಪತ್ತೆಯಾಗಿದ್ದಾಗಿ ದೂರಿನಲ್ಲಿ ತಿಳಿಸಿದ್ದರು.
ಪೊಲೀಸರು ಕೇಸು ದಾಖಲಿಸಿ, ಹುಡುಕಾಟ ನಡೆಸಿದ್ದರು. ಆನಂತರ, ಹುಡುಗಿಯನ್ನು ತಾಯಿಯ ಅಣ್ಣ ಮತ್ತು ಆತನ ಸಂಬಂಧಿಕರೇ ಸೇರಿ ಹಳೇ ಸೇಡು ತೀರಿಸಿಕೊಳ್ಳಲು ಈ ರೀತಿ ಕಿಡ್ನಾಪ್ ಮಾಡಿದ್ದರು. ಆಕೆಯನ್ನು ಮನವೊಲಿಸಿ, ಸೋದರ ಸಂಬಂಧಿಯಾಗಿದ್ದ ಅಕ್ಬರ್ ಆಲಿ ಎಂಬಾತನ ಜೊತೆಗೆ ಮದುವೆ ಮಾಡಲು ಮುಂದಾಗಿದ್ದು ತಿಳಿದುಬಂದಿತ್ತು. ಅಲ್ಲದೆ, ಹುಡುಗಿ ರೇಷ್ಮಾ ಕೂಡ ತಾನು ಮೇಜರ್ ಆಗಿದ್ದು ಯಾರ ಜೊತೆಗೆ ಮದುವೆಯಾಗಬೇಕೆಂದು ನಾನೇ ನಿರ್ಧರಿಸುತ್ತೇನೆ ಎಂದು ಹೇಳಿಕೆ ನೀಡಿದ್ದರಿಂದ ಹೆತ್ತವರು ಕೂಡ ಅಸಹಾಯಕರಾಗಿದ್ದರು. ಗದಗ ಮೂಲದವರೇ ಆಗಿದ್ದರೂ ತಾಯಿ ಮೂಲತಃ ಮುಸ್ಲಿಂ ಆಗಿದ್ದು ಹಿಂದು ವ್ಯಕ್ತಿಯನ್ನು ಮದುವೆಯಾಗಿ ಮಂಗಳೂರಿನಲ್ಲಿ ನೆಲೆಸಿದ್ದರು. ಮದುವೆಯಾಗಿ 22 ವರ್ಷಗಳ ನಂತರ ಹಳೆಯ ದ್ವೇಷವನ್ನು ಸೋದರ ಸಂಬಂಧಿಗಳು ಸೇರಿ ಆಕೆಯ ಮಗಳನ್ನು ಮತ್ತೆ ತಮ್ಮದೇ ಹುಡುಗನಿಗೆ ಮದುವೆ ಮಾಡುವ ಮೂಲಕ ತೀರಿಸಿಕೊಂಡಿದ್ದರು.
ಆದರೆ, ಹುಡುಗಿ ಹೆತ್ತವರು ಅಕ್ಬರ್ ಆಲಿ ಬಗ್ಗೆ ಸಂಶಯಿಸಿದ್ದಲ್ಲದೆ, ನಿಶ್ಚಿತಾರ್ಥ ವೇಳೆ ಕೊಟ್ಟಿದ್ದ ಚಿನ್ನಾಭರಣ ಮತ್ತು ಮಗಳ ಖಾತೆಯಲ್ಲಿಟ್ಟಿದ್ದ ಇನ್ಶೂರೆನ್ಸ್ ಹಣವನ್ನು ತೆಗೆದುಕೊಂಡು ಹೋಗಿದ್ದಾಗಿ ದೂರು ನೀಡಿದ್ದರಿಂದ ಕಳ್ಳತನದ ಕೇಸು ದಾಖಲಾಗಿತ್ತು. ಕಳವು ಪ್ರಕರಣದಲ್ಲಿ ಪೊಲೀಸರು ಇದೀಗ ಅಕ್ಬರ್ ಆಲಿ ಮತ್ತು ರೇಷ್ಮಾಳನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ, ಮಂಗಳೂರಿಗೆ ಕರೆತಂದಿದ್ದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ನೀಡಿ
The girl who went missing from Ballalbagh in the city and was found married to a boy from another community recently is in custody of the police along with her husband. Newly married Reshma and her husband Akram are in Barke police custody on the accusation of theft.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm