ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.

ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm