ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.

ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm