ಬ್ರೇಕಿಂಗ್ ನ್ಯೂಸ್
13-09-21 10:48 am Headline Karnataka News Network ಕ್ರೈಂ
ಚೆನ್ನೈ, ಸೆ.13: ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಮೃತಪಟ್ಟು 29ಕ್ಕೂ ಹೆಚ್ಚು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ.
ಆರಣಿ ಎಂಬಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಸೆವೆನ್ ಸ್ಟಾರ್ ಹೊಟೇಲಿನಲ್ಲಿ ಪ್ರವಾಸಕ್ಕೆ ಬಂದಿದ್ದ ಜನರು ಆಹಾರ ಸೇವಿಸುತ್ತಿದ್ದಾಗ ಘಟನೆ ನಡೆದಿದೆ. ಆಹಾರ ತಿಂದ ಕೆಲವೇ ಹೊತ್ತಲ್ಲಿ ವಾಂತಿ ಮತ್ತು ತೀವ್ರ ಬಳಲಿಕೆ ಉಂಟಾಗಿದ್ದು, ಅಸ್ವಸ್ಥರಾಗಿದ್ದರು.

ಆನಂದ್ ಮತ್ತು ಅವರ ಪತ್ನಿ ಪ್ರಿಯದರ್ಶಿನಿ ತಮ್ಮ ಇಬ್ಬರು ಮಕ್ಕಳೊಂದಿಗೆ ಹೊಟೇಲಿಗೆ ಬಂದು ಬಿರಿಯಾನಿ ಮತ್ತು ಚಿಕನ್ ತಿಂದಿದ್ದರು. ಕೂಡಲೇ ಮಕ್ಕಳಾದ ಚರಣ್ ಮತ್ತು ಲೋಶ್ನಿಗೆ ಫುಡ್ ಪಾಯ್ಸನ್ ಆಗಿದ್ದು, ಅಸ್ವಸ್ಥರಾಗಿದ್ದಾರೆ. ಅವರನ್ನು ಅಲ್ಲಿಯೇ ಹತ್ತಿರದ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿತ್ತು. ಅಲ್ಲಿ ಲೋಶ್ನಿ ಮೃತಪಟ್ಟಿದ್ದಾಳೆ. ಆನಂತರ ಇನ್ನೊಬ್ಬ ಹುಡುಗ ಮತ್ತು ಹೆತ್ತವರನ್ನು ಕೂಡ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ, ಹೆಚ್ಚುವರಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಇದೇ ವೇಳೆ, ಇತರ 26 ಮಂದಿ ಅದೇ ಹೊಟೇಲಿನಲ್ಲಿ ಆಹಾರ ಸೇವಿಸಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಹೊಟೇಲಿನಲ್ಲಿ ಯಾವೆಲ್ಲಾ ಆಹಾರ ಸೇವಿಸಿದ್ದರು, ಏನಾಗಿತ್ತು ಅನ್ನೋದ್ರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಹೊಟೇಲ್ ಮಾಲಕ ಅಮ್ಜದ್ ಭಾಷಾ ಮತ್ತು ಚೆಫ್ ಮುನ್ನಿಯಾಂಡಿ ಅವರನ್ನು ಬಂಧಿಸಿದ್ದಾರೆ.
People who consumed food at the 7 Star hotel near Arani bus stop started showing symptoms of vomiting and giddiness.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm