ಬ್ರೇಕಿಂಗ್ ನ್ಯೂಸ್
13-09-21 02:16 pm Headline Karnataka News Network ಕ್ರೈಂ
ತುಮಕೂರು, ಸೆ.13: ಸ್ವಂತ ಗಂಡನನ್ನು ಪತ್ನಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದು ಚರಂಡಿಗೆ ತಳ್ಳಿದ ಘಟನೆ ತುಮಕೂರು ನಗರದ ಬಡ್ಡಿಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ನಾರಾಯಣ (52) ಎಂದು ಗುರುತಿಸಲಾಗಿದೆ. ಈತನ ಪತ್ನಿ ಅನ್ನಪೂರ್ಣ (45) ಕೊಲೆಗೈದ ಆರೋಪಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ.





ಅನ್ನಪೂರ್ಣ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಇದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಜಗಳ ಆಗುತ್ತಿತ್ತು. ನೆಲಮಂಗಲದ ಬಳಿಯ ಟೋಲ್ ಗೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ನಾರಾಯಣ ಪ್ರತಿ ದಿನ ಮನೆಗೆ ಬಂದು ಪತ್ನಿಯನ್ನು ಸಂಶಯದಿಂದ ನೋಡಿ, ತರಾಟೆಗೆತ್ತಿಕೊಂಡಿದ್ದ. ಇದರಿಂದ ರೋಸಿ ಹೋಗಿದ್ದ ಪತ್ನಿ ಅನ್ನಪೂರ್ಣ ಈತನ ಕತೆ ಮುಗಿಸಲು ಪ್ಲಾನ್ ಹಾಕಿದ್ದಳು ಎನ್ನಲಾಗುತ್ತಿದೆ.
ಇಂದು ಬೆಳಗ್ಗೆ ಜಗಳ ನಡೆಯುತ್ತಿರುವಾಗಲೇ ಪೆಟ್ರೋಲ್ ಎರಚಿದ್ದು, ಬೆಂಕಿ ಕಡ್ಡಿ ಗೀರಿದ್ದಳು. ತೂರಾಡುತ್ತಲೇ ನೀರು ನೀರು ಎನ್ನುತ್ತಾ ಚರಂಡಿಯತ್ತ ಹೋಗಿದ್ದಾನೆ. ಹಿಂದಿನಿಂದ ಪತ್ನಿಯೇ ಚರಂಡಿಗೆ ತಳ್ಳಿದ್ದಾಳೆ ಎನ್ನಲಾಗುತ್ತಿದೆ. ಇದರಿಂದ ಅರೆಸುಟ್ಟ ರೀತಿಯಲ್ಲಿ ಜೀವಂತವಾಗಿಯೇ ದಹಿಸಿ ಚರಂಡಿಯಲ್ಲೇ ನಾರಾಯಣ ಶವವಾಗಿದ್ದಾನೆ. ಕೊಲೆಗಡುಕಿ ಪತ್ನಿಯನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃತ್ಯ ಬೆಳಕಿಗೆ ಬರುತ್ತಲೇ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನ ಸೇರಿದ್ದರು.
Tumkur Extramarital affair wife sets Husband on fire and kills. The deceased has been identified as Narayana (52). Wife has been arrested by police.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm