ಬ್ರೇಕಿಂಗ್ ನ್ಯೂಸ್
14-09-21 10:44 am Mangaluru Correspondent ಕ್ರೈಂ
ಪುತ್ತೂರು, ಸೆ.14: ಚಿನ್ನಾಭರಣ ಖರೀದಿ ನೆಪದಲ್ಲಿ ಪುತ್ತೂರಿನ ಜೋಸ್ ಆಲುಕ್ಕಾಸ್ ಗೆ ಬುರ್ಖಾ ಧರಿಸಿ ಬಂದಿದ್ದ ಮೂವರು ಮಹಿಳೆಯರು 50 ಗ್ರಾಮ್ ತೂಕದ ಕಿವಿಯೋಲೆಯನ್ನು ಎಗರಿಸಿರುವ ಘಟನೆ ನಡೆದಿದ್ದು ಪೊಲೀಸರು ದಾವಣಗೆರೆ ಮೂಲದ ಮೂವರನ್ನು ಬಂಧಿಸಿದ್ದಾರೆ
ಆರೋಪಿಗಳಾದ ದಾವಣಗೆರೆ ಜಿಲ್ಲೆಯ ಮೂಲದ ನಿವಾಸಿಗಳಾದ ಬೀಬಿಜಾನ್, ಹುಸೇನ್ ಬಿ, ಜೈತುಂಬಿ ಎಂಬವರನ್ನು ಬೀರಮಲೆಗುಡ್ಡೆಯಲ್ಲಿ ಬಂಧಿಸಲಾಗಿದೆ. ಇವರು ಸೆಪ್ಟೆಂಬರ್ ೧ ರಂದು ಮಧ್ಯಾಹ್ನ ಜೋಸ್ ಆಲುಕ್ಕಾಸ್ ಗೆ ಬಂದಿದ್ದು 3.065 ಗ್ರಾಂ ತೂಕದ 13,400 ರೂ. ಮೌಲ್ಯದ ಚಿನ್ನವನ್ನು ಇರಿಸಿ ಆರೋಪಿಗಳು ಸುಳ್ಳು ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿದ್ದರು. ಅಬಳಿಕ ಚಿನ್ನದ ಅಂಗಡಿಗೆ ಸುಮಾರು 50.242 ಗ್ರಾಂ ತೂಕದ 2,60,400/- ಮೌಲ್ಯದ ಚಿನ್ನದ ಕಿವಿಯೋಲೆಯನ್ನು ಪಡೆದಿದ್ದು ವಂಚಿಸಿ ಕಳವು ಮಾಡಿಕೊಂಡು ಹೋಗಿದ್ದರು.


ಈ ಕುರಿತು ಜೋಸ್ ಅಲುಕ್ಕಾಸ್ ಜ್ಯುವೆಲ್ಲರಿ ಮ್ಯಾನೇಜರ್ ರತೀಶ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಪೊಲೀಸರು ಆರೋಪಿಗಳನ್ನು ಬೀರಮಲೆ ಗುಡ್ಡೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಕಳವು ಮಾಡಿದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
A complaint is filed in Puttur police station accusing three women of defrauding a jewellery shop in the town of gold weighing 50.242 grams worth Rs 2.60,400.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm